ಪುರಸಭೆ ವಾಣಿಜ್ಯ ಮಳಿಗೆ ನಿರ್ವಹಣೆಯಲ್ಲಿ ವಿಫ‌ಲ


Team Udayavani, Sep 4, 2022, 4:28 PM IST

ಪುರಸಭೆ ವಾಣಿಜ್ಯ ಮಳಿಗೆ ನಿರ್ವಹಣೆಯಲ್ಲಿ ವಿಫ‌ಲ

ಹೊಳೆನರಸೀಪುರ: ಪಟ್ಟಣದ ಪುರಸಭೆಗೆ ಅದಾಯದ ದೃಷ್ಟಿಯಿಂದ ಕೋಟ್ಯಂತ ರ ರೂ. ವೆಚ್ಚದಲ್ಲಿ ಪ್ರಮುಖ ವೃತ್ತಗಳಲ್ಲಿ ಎರಡು ಅಂತಸ್ತಿನ ವಾಣಿಜ್ಯ ಮಳಿಗೆ ನಿರ್ಮಿಸಿದೆ. ಆದರೆ ಇವುಗಳ ನಿರ್ವಹಣೆ ಮಾಡುವಲ್ಲಿ ವಿಫಲವಾ ಗಿರುವುದರಿಂದ ವಾಣಿಜ್ಯ ಸಂಕಿರ್ಣಗಳ ಮೇಲೆ ಗಿಡಗಂಟಿಗಳು ಬೆಳೆದು ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.

ಪುರಸಭೆ ಅಧಾಯಕ್ಕಾಗಿ ಮಾಜಿ ಸಚಿವ ಹಾಗು ಶಾಸಕ ರೇವಣ್ಣ ಅವರು ಪಟ್ಟಣದ ಹಲವು ಹೃದಯ ಭಾಗಗಳಲ್ಲಿ ವಾಣಿಜ್ಯ ಸಂಕಿರ್ಣಗಳನ್ನು ನಿರ್ಮಿಸಿ ಅವುಗಳ ವಿಲೇವಾರಿ ಮಾಡಿರುವುದರಿಂದ ಪ್ರತಿ ತಿಂಗಳು ಪುರಸಭೆ ಲಕ್ಷಾಂತರ ರೂ.ಬಾಡಿಗೆ ರೂಪದಲ್ಲಿ ಬರ ತೊಡಗಿದೆ. ಆದರೆ ಈ ಮಳಿಗೆಗಳ ಸ್ವತ್ಛತೆ ಬಗ್ಗೆ ನಿರ್ವಹಿಸಬೇಕಾದ ಪುರಸಭೆ ಇತ್ತೀಚೆಗೆ ಯಾವುದನ್ನು ಮಾಡದೆ ಇರುವುದರಿಂದ ವಾಣಿಜ್ಯ ಸಂಕೀರ್ಣಗಳ ಮೇಲೆ ಗಿಡ ಮರಗಳು ಬೆಳೆದು ಬೇರು ಬಿಟ್ಟ ಪರಿಣಾ ಮ ಕಟ್ಟಡದ ಹಲವು ಭಾಗಗಳಲ್ಲಿ ಬಿರುಕು ಕಾಣಿಸಿ ಕೊಂಡು ತಂತಾನೇ ಬೀಳುವ ಹಂತ ತಲುಪಿದೆ. ಇದಕ್ಕೆ ಉದಾಹರಣೆಯಾಗಿ ಪುರಸಭೆಗೆ ಸೇರಿದ ವಾಣೀಜ್ಯ ಸಂಕಿರ್ಣ ಎಸ್‌ಎಲ್‌ಎ ನ್‌ ಚಿತ್ರಮಂದಿರಕ್ಕೆ ತೆರಳುವ ವಾಣಿಜ್ಯ ಸಂಕೀರ್ಣದಲ್ಲಿ ದೊಡ್ಡದಾದ ಗಿಡ ಬೆಳೆದು ನಿಂತಿರುವುದು ಮತ್ತು ಗೋಡೆಗಳ ಬಿರುಕು ಕಾಣಿಸಿಕೊಂಡಿದೆ.

ತಪ್ಪಿದ ಹೆಚ್ಚಿನ ಅನಾಹುತ: ಪುರಸಭೆ ಅಧಿಕಾರಿಗಳು ಎಷ್ಟರ ಮಟ್ಟಿಗೆ ಕರ್ತವ್ಯದಲ್ಲಿ ಜಾಗೃತರಾಗಿದ್ದಾರೆ ಎಂಬುದಕ್ಕೆ ಪ್ರಸ್ತುತ ಪುರಸಭೆ ಕಚೇರಿ ಕಟ್ಟಡದ ಮೀಟಿಂಗ್‌ ಹಾಲ್‌ನ ಮೇಲ್ಛಾ ವಣಿ ಕುಸಿದುಬಿದ್ದ ಪರಿಣಾಮ ಯಾವುದೆ ಸಾವು ನೋವು ಸಂಭವಿಸಲಿಲ್ಲ. ಮೀಟಿಂಗ್‌ ಹಾಲ್‌ ಲಕ್ಷಾಂತರ ರೂ.ವೆಚ್ಚದಲ್ಲಿ ಸಭಾಂಗಣ ನಿರ್ಮಿಸಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಸಭಾಂಗಣದ ಮೇಲ್ಚಾವಣಿ ಕುಸಿದು ಬಿದಿತ್ತು. ಅದೃಷ್ಟವಶಾತ್‌ ಆ ವೇಳೆಯಲ್ಲಿ ಯಾರೋಬ್ಬರು ಇಲ್ಲದೆ ಪ್ರಾಣಾಪಾಯ ಸಂಭವಿಸಿಲ್ಲ. ಇದಕ್ಕಾಗಿ ಪುರಸಭೆ ದುರಸ್ತಿಗೆ ಮುಂದಾಗಿದೆ. ಇದಕ್ಕೆಲ್ಲ ಕಾರಣ ಪುರಸಭೆ ಅಧಿಕಾರಿಗಳ ಬೇಜಾವಾಬ್ದರಿತ ಎಂದು ಹೇಳಲಾಗಿದೆ.

ಈ ಬಗ್ಗೆ ಪುರಸಭೆ ಅಧ್ಯಕ್ಷೆ ಸುಧಾನಳಿನ ಅವರನ್ನು ಸಂಪರ್ಕಿಸಿದಾಗ ಹೌದು ಪುರ ಸಭೆ ಸಭಾಂಗಣದ ಮೇಲ್ಛಾವಣಿ ಕುಸಿದಿದೆ. ಜೊತೆಗೆ ಕುಸಿದ ವೇಳೆ ನಾವು ಗಳು ಸಹ ಸ್ಥಳದಲ್ಲೆ ಇದ್ದೆವು, ಅದೃಷ್ಟವಶಾತ್‌ ನಮ್ಮ ತಲೆಯ ಮೇಲೆ ಬೀಳದೆ ಸ್ವಲ್ಪ ದೂರದಲ್ಲಿ ಬಿತ್ತೆಂದು ತಿಳಿಸಿ ಈ ಸಭಾಂಗಣದ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.