ಚುನಾವಣೆ ವೇಳೆ ಕೋವಿಡ್‌ ನಿಯಮ ಪಾಲಿಸಿ


Team Udayavani, Dec 8, 2020, 3:36 PM IST

ಚುನಾವಣೆ ವೇಳೆ ಕೋವಿಡ್‌ ನಿಯಮ ಪಾಲಿಸಿ

ಆಲೂರು/ಸಕಲೇಶಪುರ: ಪ್ರತಿ ಹಂತದಲ್ಲೂ ಕೋವಿಡ್‌ ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಗ್ರಾಪಂ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌ ಸೂಚಿಸಿದರು.

ಪಟ್ಟಣದಅಂಬೇಡ್ಕರ್‌ಭವನದಲ್ಲಿ ಸೋಮವಾರ ಡೇಟಾಎಂಟ್ರಿಆಪರೇಟರ್‌,ಚುನಾವಣಾಧಿಕಾರಿಗಳು ಮತ್ತು ಸಹ ಚುನಾವಣಾ ಧಿಕಾರಿಗಳಿಗೆ ನಡೆದ ತರಬೇತಿ ಶಿಬಿರದಲ್ಲಿ ಮಾತನಾಡಿ, ಡಿ.11ರಂದು ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿ ಮತ್ತು ಸೂಚಕರು ಕೋವಿಡ್‌ ನಿಯಪಾಲನೆ ಮಾಡಬೇಕು. ಡಿ.27ರಂದು ಚುನಾವಣೆ ನಡೆಸಲು ತಾಲೂಕು ಆಡಳಿತ ಸಜ್ಜಾಗಿದೆ. ಮತದಾರರು ಧೈರ್ಯವಾಗಿ, ಶಾಂತಿಯುತವಾಗಿ ಮತ ಚಲಾಯಿಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಶಿರೀನ್‌ತಾಜ್‌ ಮಾತನಾಡಿ, ಹಂಚೂರು ಗ್ರಾಪಂ ಹೊರತುಪಡಿಸಿ ಉಳಿದ 14 ಪಂಚಾಯ್ತಿಗಳಿಗೆ ಎರಡನೇ ಹಂತದಲ್ಲಿ ನಡೆಯುವ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಂತಿಯುತ ಮತದಾನಕ್ಕೆ ತಾಲೂಕು ಆಡಳಿತ ಸನ್ನದ್ಧವಾಗಿದೆ ಎಂದು ವಿವರಿಸಿದರು. ತಾಲೂಕು ಅರೋಗ್ಯಾಧಿಕಾರಿ ಡಾ.ಎಚ್‌.ಆರ್‌ .ತಿಮ್ಮಯ್ಯ ಮಾತನಾಡಿ, ಚುನಾವಣೆ ಪ್ರಕ್ರಿಯೆಗಳು ನಡೆಯುವಸಂದರ್ಭದಲ್ಲಿಕೋವಿಡ್‌ಮುಂಜಾಗ್ರತೆ

ಕ್ರಮಗಳಾದ ಸ್ಯಾನಿಟೈಸರ್‌, ಗ್ಲೌಸ್‌, ಥರ್ಮಲ್‌ ಸ್ಕ್ಯಾನಿಂಗ್‌, ಅಂತರ ಕಾಪಾಡಿಕೊಳ್ಳುವುದು ಸೇರಿಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುವುದು, ಕೋವಿಡ್‌ ಪಾಸಿಟಿವ್‌ ಬಂದ ವ್ಯಕ್ತಿಯೂ ಚುನಾವಣೆಗೆ ಸ್ಪರ್ಧಿಸಿ ಮತ ಚಲಾಯಿಸಬಹುದು. ಇವರಿಗೆ ಮತದಾನದ ದಿನ ಸಂಜೆ 5 ರಿಂದ 6 ರವರೆಗೆ ಪಿಪಿಇ ಕಿಟ್‌ ಧರಿಸಿ ಮತದಾನಕ್ಕೆ ಅವಕಾಶಕಲ್ಪಿಸಲಾಗುವುದು ಎಂದರು. ತಾಪಂ ಇಒ ಎಚ್‌.ಕೆ.ಸತೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.