Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು


Team Udayavani, Oct 4, 2024, 12:48 PM IST

5-hasan

ಸಕಲೇಶಪುರ (ಹಾಸನ): ಅನಾರೋಗ್ಯದಿಂದಾಗಿ ಆಹಾರ ತ್ಯಜಿಸಿ ನಿತ್ರಾಣಗೊಂಡು ಕಳೆದ ಮೂರು ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ನಡೆ ದಿದೆ.

ತಾಲೂಕಿನ ಪಟ್ಲಾ ಬೆಟ್ಟ ಸಮೀಪದ ಕಡ್ರಳ್ಳಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ 22 ವರ್ಷದ ಹೆಣ್ಣಾನೆ ಮೃತಪಟ್ಟಿದೆ.

ಮೂರು ತಿಂಗಳಿನಿಂದ ಕಾಡಾನೆಗಳ ಜೊತೆ ಸಂಚಾರ ಮಾಡುತ್ತಿತ್ತು. ಕಳೆದ ಕೆಲವು ದಿನಗಳಿಂದ ಗುಂಪಿನಿಂದ ಬೇರ್ಪಟ್ಟು ತೀವ್ರ ಅನಾರೋಗ್ಯಕ್ಕೆ ತುತ್ತಾಗಿತ್ತು. ಚಿಕಿತ್ಸೆಗಾಗಿ ಕಾಡಾನೆಯನ್ನು ಸ್ಥಳಾಂತರ ಮಾಡಿದರೆ ಹೃದಯಾಘಾತ ವಾಗುವ ಸಂಭವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಗುರುವಾರ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲು ಮುಂದಾಗಿದ್ದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.