ಹೊಸ ಯೋಜನೆ ಮಂಜೂರಾತಿಯಿಲ್ಲ


Team Udayavani, Jul 26, 2021, 7:17 PM IST

hasana news

ಹಾಸನ: ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಜು.26ಕ್ಕೆ ಎರಡು ವರ್ಷ ಪೂರೈಸಿದೆ. ಈ ಎರಡು ವರ್ಷಗಳಲ್ಲಿ ಹಾಸನಜಿಲ್ಲೆಗೆ ಗುರುತಿಸುವಂತಹ ಅಭಿವೃದ್ಧಿ ಯೋಜನೆಗಳು ಮಂಜೂರಾಗಲಿಲ್ಲ. ಆದರೆ, ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 14 ತಿಂಗಳಲ್ಲಿ ಮಂಜೂರಾಗಿದ್ದ ಕೆಲವುಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೂ ಅಡ್ಡಿಯಾಗಿಲ್ಲ.

ಮಹತ್ವದ ಯೋಜನೆಗಳಿಗೆ ಅನುಮೋದನೆ: ಕುಮಾರಸ್ವಾಮಿಸಿಎಂ ಆಗಿದ್ದಾಗ ಜಿಲ್ಲೆಗೆ ಮಂಜೂರಾಗಿದ್ದ ಹಲವುಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಸರ್ಕಾರಅಧಿಕಾರಕ್ಕೆ ಬಂದ ತಕ್ಷಣ ತಡೆ ಹಿಡಿಯಿತು.ಸರ್ಕಾರದ ಮೇಲೆ ನಿರಂತರ ಒತ್ತಡ ತಂದು,ಹೋರಾಡಿ ಅನುಮೋದನೆ ಪಡೆಯಲು ಜಿಲ್ಲೆಯ ಶಾಸಕರು ಹೆಣಗಾಡಿದರು. ಕೊನೆಗೂ ಕೆಲವುಮಹತ್ವದ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ.

ಆಡಳಿತಾತ್ಮಕ ಅನುಮೋದನೆ: ಹಾಸನ ವಿಮಾನನಿಲ್ದಾಣ ನಿರ್ಮಾಣದ 191 ಕೋಟಿ ರೂ.ಯೋಜನೆಗೆ ತಿಂಗಳಹಿಂದೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಬೇಲೂರು ತಾಲೂಕು ಹಳೆಬೀಡು, ಮಾದಿಹಳ್ಳಿ ಹೋಬಳಿಗಳಕೆರೆಗಳಿಗೆ ನೀರು ತುಂಬಿಸುವ 128 ಕೋಟಿ ರೂ.ಅಂದಾಜಿನರಣಘಟ್ಟ ಯೋಜನೆಗೆ ಮೂರು ದಿನಗಳ ಹಿಂದೆಯಷ್ಟೇ ಟೆಂಡರ್‌ಪ್ರಕ್ರಿಯೆ ಆರಂಭಿಸಲು ಕಾವೇರಿ ನೀರಾವರಿ ನಿಗಮದ ಆಡಳಿತಮಂಡಳಿ ಸಭೆ ಅನು ಮೋದನೆ ನೀಡಿದೆ. ಈ ಎರಡೂಯೋಜನೆಗಳು ಎಚ್‌. ಡಿ. ಕುಮಾರಸ್ವಾಮಿ ನೇತೃತ್ವದಸರ್ಕಾರದಲ್ಲೇ ಮಂಜೂರಾಗಿದ್ದವು. ಯಡಿಯೂರಪ್ಪ ಸರ್ಕಾರತಡೆ ಹಿಡಿದಿತ್ತು. ಈಗ ಆಡಳಿತಾತ್ಕಕ ಅನುಮೋದನೆ ಸಿಕ್ಕಿದೆ.ಹಾಸನದಲ್ಲಿ ತಾಂತ್ರಿಕ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಜೆಟ್‌ನಲ್ಲಿಯೇಘೋಷಣೆ ಮಾಡಿದರು.

ಆದರೆ, ಆ ಯೋಜನೆ ರೂಪುಗೊಳ್ಳಲೇಇಲ್ಲ.ಕಾಲೇಜು ಪ್ರಾರಂಭವಾಗಿಲ್ಲ: ಹಾಸನ ತಾಲೂಕು ಸೋಮನಹಳ್ಳಿಕಾವಲು ತೋಟಗಾರಿಕಾ ಕೇಂದ್ರದಲ್ಲಿ ತೋಟಗಾರಿಕಾ ಕಾಲೇಜುಆರಂಭಕ್ಕೆ ಎಚ್‌ಡಿಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಈವರೆಗೂ ಕಾಲೇಜು ಪ್ರಾರಂಭವಾಗಿಲ್ಲ.ಕಾಮಗಾರಿ ಸ್ಥಗಿತ: ಅರಸೀಕೆರೆ ಸರ್ಕಾರಿ ಎಂಜಿನಿಯರಿಂಗ್‌ಕಾಲೇಜು ನಿರ್ಮಾಣ ಒಂದು ವರ್ಷದ ಹಿಂದೆಆರಂಭವಾಯಿತಾ ದರೂ ಸ್ಥಳ ಆಯ್ಕೆಯ ವಿವಾದದಿಂದಕಾಮಗಾರಿ ಸ್ಥಗಿತವಾಗಿದೆ.

ಅನುಷ್ಠಾನವಾಗಲಿಲ್ಲ: ಹಾಸನದ ಚನ್ನಪಟ್ಟಣ ಕೆರೆಅಭಿವೃದ್ಧಿ ಮತ್ತು ಸೌಂದಯಿìàಕರಣದ 144 ಕೋಟಿರೂ. ಯೋಜನೆ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿದ್ದರೂ ಯೋಜನೆ ಅನುಷ್ಠಾನವಾಗದೆ ಹಳ್ಳ ಹಿಡಿಯಿತು.ಕಾಚೇನಹಳ್ಳಿ ಏತ ನೀರಾವರಿ 3ನೇ ಹಂತದ 185 ಕೋಟಿರೂ. ಯೋಜನೆ ಮಂಜೂರಾತಿಗಷ್ಟೇ ಸೀಮಿತ ವಾಗಿದ್ದು,ಎರಡು ವರ್ಷಗಳಿಂದ ಟೆಂಡರ್‌ ಪ್ರಕ್ರಿ ಯೆಗೂಅನುಮೋದನೆ ಸಿಕ್ಕಿಲ್ಲ. ಹಾಸನ ಜಿಲ್ಲಾ ಕಚೇರಿ ಸಂಕೀರ್ಣ,ಹಾಸನ ತಾಲೂಕು ಕಚೇರಿಯ ಹೊಸ ಕಟ್ಟಡಗಳ ನಿರ್ಮಾಣದತಲಾ 10 ಕೋಟಿ ರೂ. ಯೋಜನೆಗಳು ಟೆಂಡರ್‌ ಪ್ರಕ್ರಿಯೆಹಂತದಲ್ಲಿವೆ. ಹೀಗೆ ಹಲವು ಮಹತ್ವದ ಯೋಜನೆಗಳು ಸಮ್ಮಿಶ್ರಸರ್ಕಾರದಲ್ಲಿ ಮಂಜೂರಾಗಿದ್ದು, ಅವುಗಳು ಈಗ ಅನುಷ್ಠಾನದಹಂತದಲ್ಲಿವೆ.

ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.