ಹಾಸನ ವಿಧಾನಸಭಾ ಕ್ಷೇತ್ರ: ಭವಾನಿ, ಸ್ವರೂಪ್‌ ಪೈಪೋಟಿಯ ಪ್ರಚಾರ


Team Udayavani, Feb 26, 2023, 6:45 AM IST

ಹಾಸನ ವಿಧಾನಸಭಾ ಕ್ಷೇತ್ರ: ಭವಾನಿ, ಸ್ವರೂಪ್‌ ಪೈಪೋಟಿಯ ಪ್ರಚಾರ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಧಿಕೃತ ಅಭ್ಯರ್ಥಿ ಸಂಬಂಧ ಬೆಂಗಳೂರಿನಲ್ಲಿ ರವಿವಾರ ನಿರ್ಣಾಯಕ ಸಭೆ ನಿಗದಿಯಾಗಿದೆ.

ಇದರ ನಡುವೆಯೂ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳಾಗಿರುವ ಭವಾನಿ ರೇವಣ್ಣ ಮತ್ತು ಎಚ್‌.ಪಿ. ಸ್ವರೂಪ್‌ ಶನಿವಾರವೂ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

ಜೆಡಿಎಸ್‌ನಿಂದ ಸ್ಪರ್ಧೆಗಿಳಿಯಲು ಪೈಪೋಟಿ ಗಿಳಿದಿರುವ ಮಾಜಿ ಶಾಸಕ ದಿ| ಎಚ್‌.ಎಸ್‌. ಪ್ರಕಾಶ್‌ ಅವರ ಪುತ್ರ ಎಚ್‌.ಪಿ. ಸ್ವರೂಪ್‌ ಕ್ಷೇತ್ರದ ವಿವಿಧೆಡೆ ಎರಡು ವಾರಗಳಿಂದ ಪ್ರವಾಸ ನಡೆಸಿ ಜೆಡಿಎಸ್‌ನಿಂದ ಯಾರೇ ಸ್ಪರ್ಧೆಗಿಳಿದರೂ ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಇದರ ನಡುವೆಯೇ ಕಳೆದೆರಡು ದಿನಗಳಿಂದ ಭವಾನಿ ರೇವಣ್ಣ ಅವರೂ ಕ್ಷೇತ್ರದ ವಿವಿಧ ಗ್ರಾ.ಪಂ.ಗಳಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದು, ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಮಾಜಿ ಶಾಸಕ ಬಿ.ವಿ. ಕರೀಗೌಡ ಮತ್ತಿತರ ಮುಖಂಡರು ಪಾಲ್ಗೊಂಡು ಭವಾನಿ ಜತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಹಾಸನ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ.

ಟ್ವೆಂಟಿ-ಟ್ವೆಂಟಿ ಮ್ಯಾಚ್‌ ಇದ್ದಂತೆ
ಹಾಸನ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾ ಗಬೇಕು ಎಂದು ಕಾರ್ಯಕರ್ತರು  ಹೇ ಳುತ್ತಾರೋ ಅವರಿಗೆ ಟಿಕೆಟ್‌ ನೀಡಲಾಗುತ್ತದೆ. ಮಾಧ್ಯಮಗಳೂ ಸೇರಿ ಎಲ್ಲರಿಗೂ ನಮ್ಮ ಕುಟುಂಬದ ಬಗ್ಗೆ ಕುತೂಹಲವಿದೆ. ಆದರೆ ಜೆಡಿಎಸ್‌ಗೆ ಕಾರ್ಯಕರ್ತರೇ ಕುಟುಂಬ. ಇದೊಂದು ರೀತಿ ಟ್ವೆಂಟಿ-ಟ್ವೆಂಟಿ ಮ್ಯಾಚ್‌ ಇದ್ದಂತೆ. ಟಿಕೆಟ್‌ ಯಾರಿಗೆ ಘೋಷಣೆಯಾಗುತ್ತದೆ ಎಂದು ಕೊನೆಯವರೆಗೂ ಎಲ್ಲರಿಗೂ ಕುತೂಹಲವಿರಲಿ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವ ಶಕ್ತಿ ಜೆಡಿಎಸ್‌ಗಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.