![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 15, 2021, 1:09 PM IST
ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ.
ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ.
ಇದನ್ನೂ ಓದಿ:ಆದಷ್ಟು ಬೇಗ ಮೇಕೆದಾಟು ವಿಚಾರ ಬಗೆಹರಿಯುತ್ತದೆ : ಸಿಎಂ ಬೊಮ್ಮಾಯಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಲೂರು -ಸಕಲೇಶಪುರ ಕ್ಷೇತ್ರದಿಂದ ನಾರ್ವೇ ಸೋಮಶೇಖರ್ ಅವರಿಗೆ ಟಿಕೆಟ್ ಕೊಡಿಸಿ ಜಯದ ಹೊಸ್ತಿಲಿಗೆ ತಂದಿದ್ದ ಉದ್ಯಮಿಯಾಗಿರುವ ಉದಯ್ ಗೌಡ ಅವರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಲಿದೆ ಹಾಗೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಲೂರು-ಸಕಲೇಶಪುರ ಸೇರಿದಂತೆ ಸಮೀಪವಿರುವ ಬೇಲೂರು, ಅರಕಲಗೂಡು, ಕ್ಷೇತ್ರಗಳಿಗೂ ಬಿಜೆಪಿ ಗೆ ಶಕ್ತಿ ತುಂಬಿದಂತಾಗುತ್ತದೆ ಎನ್ನುವುದು ರಾಜ್ಯ ಬಿಜೆಪಿ ಮುಖಂಡರ ಲೆಕ್ಕಚಾರವಾಗಿದೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.