ಹಾಸನ ಮಸ್ಟರಿಂಗ್‌ ಕೇಂದ್ರದಲ್ಲಿ ಅವ್ಯವಸ್ಥೆ


Team Udayavani, May 12, 2018, 3:19 PM IST

has-1.jpg

ಹಾಸನ: ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಚುನಾವಣಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ
ಹಾಸನದಲ್ಲಿ ಶುಕ್ರವಾರ ನಡೆಯಿತು. ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯವಸ್ಥೆ ಮಾಡಿದ್ದ ಹಾಸನ ವಿಧಾನಸಭಾ
ಕ್ಷೇತ್ರದ ಮಸ್ಟರಿಂಗ್‌ ಕೇಂದ್ರದಲ್ಲಿ ಮತಯಂತ್ರಗಳು, ವಿ.ವಿ.ಪ್ಯಾಟ್‌ಗಳನ್ನು ಪಡೆಯಲು ಬಂದಿದ್ದ ಮತಗಟ್ಟೆ
ಅಧ್ಯಕ್ಷಾಧಿಕಾರಿ ಮತ್ತು ಸಿಬ್ಬಂದಿ ಉಪಹಾರ, ಕುಡಿಯುವ ನೀರೂ ಇಲ್ಲದೆ ಪರದಾಡಿದರು.

ಬೆಳಗ್ಗೆ 8 ಗಂಟೆಯಿಂದಲೇ ಮಸ್ಟರಿಂಗ್‌ ಕೇಂದ್ರಕ್ಕೆ ಸಿಬ್ಬಂದಿ ಬರಲಾರಂಭಿಸಿದ್ದರು. ತಮಗೆ ನಿಗದಿಯಾದ ಮತಗಟ್ಟೆ ಮಾಹಿತಿ ಪಡೆದು ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ ಗಳಿಗಾಗಿ ಕಾಯುತ್ತಿ ಸಿಬ್ಬಂದಿಗೆ ಬೆಳಗ್ಗೆ 11.30ರ ವರೆಗೂ ಉಪಹಾರ ಸಿಗಲಿಲ್ಲ.
 
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯವರನ್ನು ಸಿಬ್ಬಂದಿ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ ನಂತರ 11.30ಕ್ಕೆ ಉಪಹಾರ ಬಂದರೂ ಪ್ಲೇಟ್‌ಗಳ ಕೊರತೆ ಇತ್ತು. ಕೆಲವು ಸಿಬ್ಬಂದಿ ಪ್ಲೇಟ್‌ಗಾಗಿ ಪರದಾಡಿ ಕೊನೆಗೆ ಉಪಹಾರ ತಿಂದು ಬಿಸಾಡಿದ್ದ ಅಡಕೆ ಪ್ಲೇಟ್‌ಗಳನ್ನು ತೊಳೆದುಕೊಂಡು ಉಪಹಾರ ತಿಂದರು. 

ಅವ್ಯವಸ್ಥೆಯ ಬಗ್ಗೆ ಜಿಪಂ ಸಿಇಒ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ವ್ಯವಸ್ಥೆ ಸುಧಾರಿಸುವ ಪ್ರಯತ್ನ ನಡೆಯಿತು. ಮಸ್ಟರಿಂಗ್‌ ಕೇಂದ್ರದಲ್ಲಿನ ಅವ್ಯವಸ್ಥೆಯ
ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾನೆ 5 ಗಂಟೆಗೇ ಮನೆ ಬಿಟ್ಟು ಬಂದಿರುವ ನಮಗೆ 11.30ರ ವರೆಗೂ ಉಪಹಾರ ನೀಡಲಿಲ್ಲ. 

ರಕ್ತದೊತ್ತಡ, ಮಧುಮೇಹ ಇರುವ ಬಹುಪಾಲು ಸಿಬ್ಬಂದಿ ಉಪಹಾರವಿಲ್ಲದೇ ಪರದಾಡುವಂತಾಗಿದೆ. ಮಸ್ಟರಿಂಗ್‌ ಕೇಂದ್ರಕ್ಕೆ ಉಪಹಾರ ಸರಬರಾಜು ಮಾಡುವ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅವ್ಯವಸ್ಥೆಯ ನಡುವೆಯೇ ಇವಿಎಂ, ವಿ.ವಿ.ಪ್ಯಾಟ್‌ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್‌ಗಳಲ್ಲಿ 2 ಗಂಟೆಯ ವೇಳೆಗೆ ಮಸ್ಟರಿಂಗ್‌ ಕೇಂದ್ರದಿಂದ ಮತಗಟ್ಟೆಯತ್ತ ಚುನಾವಣಾ ಸಿಬ್ಬಂದಿ ಹೊರಟರು.

ಟಾಪ್ ನ್ಯೂಸ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.