25 ಗ್ರಾಮಗಳಿಗೂ ಹೇಮಾವತಿ ನೀರು ಪೂರೈಕೆ


Team Udayavani, Apr 11, 2022, 3:18 PM IST

25 ಗ್ರಾಮಗಳಿಗೂ ಹೇಮಾವತಿ ನೀರು ಪೂರೈಕೆ

ಹಾಸನ: ನಗರಸಭೆ ವ್ಯಾಪ್ತಿಗೆ ಇತ್ತೀಚೆಗೆ ಸೇರ್ಪಡೆಯಾಗಿರುವ 25 ಗ್ರಾಮಗಳಿಗೆ ಅಮೃತ್‌ ಯೋಜನೆಯಡಿ ಹೇಮಾವತಿ ನದಿ ನೀರನ್ನು ಇನ್ನು ಕೆಲವೇ ದಿನಗಳಲ್ಲಿ ಪೂರೈಕೆ ಮಾಡಲಾಗುವುದು ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.

ನಗರದ ಅರಸೀಕೆರೆ ರಸ್ತೆ, ಆರ್‌ಟಿಒ ಕಚೇರಿ ಬಳಿ ಇರುವ ಕೆಂಪೇ ಗೌಡ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮುಖ್ಯದ್ವಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಹಾಸನ ನಗರದ ಸುತ್ತಮುತ್ತಲಿನ ನಾಲ್ಕು ಗ್ರಾಪಂಗಳ ವ್ಯಾಪ್ತಿಯ 25 ಗ್ರಾಮಗಳು ಈಗ ಹಾಸನ ನಗರ ಸಭೆ ವ್ಯಾಪ್ತಿಗೆ ಸೇರಿವೆ. ಈ ಗ್ರಾಮಗಳಿಗೆ ಬೋರ್‌ವೆಲ್‌ಗ‌ಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನಿವಾಸಿಗಳು ಹೇಮಾವತಿ ನದಿ ನೀರು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.  ಈ ಸಂಬಂಧ ನಾಲ್ಕು ಗ್ರಾ ಪಂ ಪಿಡಿಒ, ವಾಟರ್‌ವೆುನ್‌ ಜೊತೆ ಚರ್ಚೆ ಮಾಡಲಾಗಿದೆ. ಈ ಮಾಸಂ ತ್ಯಕ್ಕೆ ಬೋರ್‌ ವೆಲ್‌ಗ‌ಳ ನೀರು ಪೂರೈಕೆಯಾಗುತ್ತಿರುವ ಪೈಪ್‌ ಲೈನ್‌ಗಳಲ್ಲೇ ಹೇಮೆ ನದಿ ನೀರನ್ನು ಪೂರೈಕೆ ಮಾಡಲಾಗುವುದು ಎಂದರು.

ಮೂಲ ಸೌಕರ್ಯ ಕಲ್ಪಿಸಿ: ಕೆಂಪೇಗೌಡ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧೀರ್‌ ಅವರು ಮಾತನಾಡಿ, ಕೆಂಪೇಗೌಡ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕಾ ಗಿದೆ. ಸಮರ್ಪಕವಾದ ಕಸ ವಿಲೇವಾರಿ, ವಿದ್ಯುತ್‌ ಟ್ರಾನ್ಸ್‌ಫಾರಂ, ಮಕ್ಕಳ ಆಟದ ಮೈದಾನ, ಸಾರ್ವಜನಿಕ ಉದ್ಯಾನವನ, ಸಿಟಿ ಬಸ್‌ ವ್ಯವಸ್ಥೆ, ದೇವಸ್ಥಾನದ ನಿರ್ಮಾಣ ಹಾಗೂ ರಿಂಗ್‌ ರಸ್ತೆಯಿಂದ ಸತ್ಯವಂಗಲ ಲೇ ಔಟ್‌ ಮೂಲಕ ಅರಸೀಕೆರೆ ರಸ್ತೆಗೆ ಸಂಪರ್ಕ ಕಲ್ಪಿಸುವ 60 ಅಡಿ ರಸ್ತೆ ನಿರ್ಮಾಣ ಆಗಬೇಕು ಎಂದು ಮನವಿ ಮಾಡಿದರು.

ಹುಡಾ ಮಾಜಿ ನಿರ್ದೇಶಕ ಮೋಹನ್‌ ಕುಮಾರ್‌, ಕೆಂಪೇಗೌಡ ನಗರ ಕ್ಷೇಮಾಭಿವೃದ್ಧಿ ಸಂಘದ ತಾಪಂ ಮಾಜಿ ಸದಸ್ಯ ಪ್ರದೀಪ್‌, ಕಾಟೀಹಳ್ಳಿ ಗ್ರಾಪಂ ಸದಸ್ಯರಾದ ರಂಗನಾಥ್‌, ಕಾಂತರಾಜು, ಮಾಜಿ ಸದಸ್ಯ ಮಂಜು, ಪಿಡಿಓ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಯಡಿಯೂರಪ್ಪ ಸಹಕಾರ ಸ್ಮರಣೆ : ನಗರಸಭೆ ವ್ಯಾಪ್ತಿಗೆ ಸೇರ್ಪಡೆಯಾದ ಗ್ರಾಮಗಳಲ್ಲಿ ಒಳ ಚರಂಡಿ, ಕುಡಿಯುವ ನೀರು ಪೂರೈಕೆ ಮತ್ತು ರಸ್ತೆ ನಿರ್ಮಾಣ ಮಾಡುವ ಮೂಲಕ ಯೋಜನಾ ಬದ್ಧ ಮೂಲ ಸೌಕರ್ಯ ಒದಗಿಸಲಾಗುತ್ತಿದೆ. ಈ ಗ್ರಾಮಗಳು ನಗರಸಭೆ ವ್ಯಾಪ್ತಿಗೆ ಸೇರಿದ್ದರಿಂದ ಇದೆಲ್ಲ ಸಾಧ್ಯವಾಯಿತು. ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಗ್ರಾಮಗಳನ್ನು ನಗರ ಸಭೆ ವ್ಯಾಪ್ತಿಗೆ ಸೇರಿಸಲು ಸಹಕಾರ ನೀಡಿದರು ಎಂದು ಸ್ಮರಿಸಿದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

“ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan:”ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.