![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 1, 2022, 6:33 PM IST
ಆಲೂರು: ಮಳೆ ಉತ್ತಮವಾದ ಹಿನ್ನೆಲೆ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಭರದಿಂದಸಾಗಿದೆ. ಆದರೆ, ರೈತರಿಗೆ ಸಮಯಕ್ಕೆ ಸರಿಯಾಗಿಯೂರಿಯಾ ಸಿಗದೇ ಪರದಾಡುವಂತಾಗಿದೆ.ತಾಲೂಕಿನ ಸುತ್ತಮುತ್ತಲ ಗ್ರಾಮದ ರೈತರುಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿಯೂರಿಯಾಗೆ ಸರತಿ ಸಾಲಿನಲ್ಲಿ ನಿಂತು ಕಾಯುವಂತಾಗಿದೆ.
ಆಲೂರು ಪಟ್ಟಣದ ಟಿಎಪಿಸಿ ಎಂಎಸ್ಗೆ ಶನಿವಾರ ಯೂರಿಯ ಬಂದಿದೆ ಎಂಬ ಸುದ್ದಿ ತಿಳಿದು ರೈತರು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಗೊಬ್ಬರ ಖರೀದಿಸಲು ಮುಂದಾದರು. ಆದರೆ ಕೆಲ ರೈತರು ನಮಗೆ ಹೆಚ್ಚು ಗೊಬ್ಬರ ನೀಡಬೇಕು ಎಂದು ಒತ್ತಾಯಿಸಿ ಗೊಂದಲ ಎಬ್ಬಿಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್ ಟಿಎಪಿಸಿಎಂಎಸ್ ಆವರಣಕ್ಕೆ ಆಗಮಿಸಿ ಶನಿವಾರ ಕೇವಲ 480 ಚೀಲ ಮಾತ್ರ ದಾಸ್ತಾನು ಬಂದಿದೆ.ಒಬ್ಬರಿಗೆ ಎರಡು ಚೀಲ ಗೊಬ್ಬರ ನೀಡಲಾಗುತ್ತಿದೆ.ನಾಳೆ ಪುನಃ ಯೂರಿಯಾ ಬರುವ ನಿರೀಕ್ಷೆಯಿದೆ ಎಂದು ರೈತರನ್ನು ಸಮಾಧಾನ ಪಡಿಸಿದರು.
ಸಮರ್ಪಕವಾಗಿ ಗೊಬ್ಬರ ವಿತರಿಸಿ: ರೈತ ವೆಂಕಟೇಗೌಡ ಮಾತನಾಡಿ, ನಮಗೆ ಹದಿನೈದು ಚೀಲ ಗೊಬ್ಬರದ ಅವಶ್ಯಕತೆಯಿದೆ. ಆದರೆ ಕೇವಲ ಎರಡು ಚೀಲ ಗೊಬ್ಬರ ನೀಡಿದರೆ ಸಾಲದು. ಹೆಚ್ಚು ಗೊಬ್ಬರ ನೀಡಬೇಕು ಎಂದು ಸಂಬಂಧಪಟ್ಟ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದರು. ಯೂರಿಯಹಾಕದಿದ್ದರೇ ಮೆಕ್ಕೆಜೋಳ ಭೂಮಿಯಿಂದ ಮೇಲಕ್ಕೆ ಬರುವುದಿಲ್ಲ. ಯೂರಿಯಾ ಗೊಬ್ಬರದಅವಶ್ಯಕತೆ ಬಹಳಯಿದೆ. ಹಾಗಾಗಿಸಮಪರ್ಕವಾಗಿ ಗೊಬ್ಬರ ಪೂರೈಸುವಂತೆಕದಾಳು ಗ್ರಾಮದ ರೈತ ಬಸವರಾಜ್ ಮನವಿ ಮಾಡಿದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.