ಯೂರಿಯಾ ಕೊರತೆ: ರೈತರ ಗದ್ದಲ ಗಲಾಟೆ


Team Udayavani, Aug 1, 2022, 6:33 PM IST

ಯೂರಿಯಾ ಕೊರತೆ: ರೈತರ ಗದ್ದಲ ಗಲಾಟೆ

ಆಲೂರು: ಮಳೆ ಉತ್ತಮವಾದ ಹಿನ್ನೆಲೆ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಭರದಿಂದಸಾಗಿದೆ. ಆದರೆ, ರೈತರಿಗೆ ಸಮಯಕ್ಕೆ ಸರಿಯಾಗಿಯೂರಿಯಾ ಸಿಗದೇ ಪರದಾಡುವಂತಾಗಿದೆ.ತಾಲೂಕಿನ ಸುತ್ತಮುತ್ತಲ ಗ್ರಾಮದ ರೈತರುಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿಯೂರಿಯಾಗೆ ಸರತಿ ಸಾಲಿನಲ್ಲಿ ನಿಂತು ಕಾಯುವಂತಾಗಿದೆ.

ಆಲೂರು ಪಟ್ಟಣದ ಟಿಎಪಿಸಿ ಎಂಎಸ್‌ಗೆ ಶನಿವಾರ ಯೂರಿಯ ಬಂದಿದೆ ಎಂಬ ಸುದ್ದಿ ತಿಳಿದು ರೈತರು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಗೊಬ್ಬರ ಖರೀದಿಸಲು ಮುಂದಾದರು. ಆದರೆ ಕೆಲ ರೈತರು ನಮಗೆ ಹೆಚ್ಚು ಗೊಬ್ಬರ ನೀಡಬೇಕು ಎಂದು ಒತ್ತಾಯಿಸಿ ಗೊಂದಲ ಎಬ್ಬಿಸಿದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಕಬ್ಬಿನಹಳ್ಳಿ ಜಗದೀಶ್‌ ಟಿಎಪಿಸಿಎಂಎಸ್‌ ಆವರಣಕ್ಕೆ ಆಗಮಿಸಿ ಶನಿವಾರ ಕೇವಲ 480 ಚೀಲ ಮಾತ್ರ ದಾಸ್ತಾನು ಬಂದಿದೆ.ಒಬ್ಬರಿಗೆ ಎರಡು ಚೀಲ ಗೊಬ್ಬರ ನೀಡಲಾಗುತ್ತಿದೆ.ನಾಳೆ ಪುನಃ ಯೂರಿಯಾ ಬರುವ ನಿರೀಕ್ಷೆಯಿದೆ ಎಂದು ರೈತರನ್ನು ಸಮಾಧಾನ ಪಡಿಸಿದರು.

ಸಮರ್ಪಕವಾಗಿ ಗೊಬ್ಬರ ವಿತರಿಸಿ: ರೈತ ವೆಂಕಟೇಗೌಡ ಮಾತನಾಡಿ, ನಮಗೆ ಹದಿನೈದು ಚೀಲ ಗೊಬ್ಬರದ ಅವಶ್ಯಕತೆಯಿದೆ. ಆದರೆ ಕೇವಲ ಎರಡು ಚೀಲ ಗೊಬ್ಬರ ನೀಡಿದರೆ ಸಾಲದು. ಹೆಚ್ಚು ಗೊಬ್ಬರ ನೀಡಬೇಕು ಎಂದು ಸಂಬಂಧಪಟ್ಟ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದರು. ಯೂರಿಯಹಾಕದಿದ್ದರೇ ಮೆಕ್ಕೆಜೋಳ ಭೂಮಿಯಿಂದ ಮೇಲಕ್ಕೆ ಬರುವುದಿಲ್ಲ. ಯೂರಿಯಾ ಗೊಬ್ಬರದಅವಶ್ಯಕತೆ ಬಹಳಯಿದೆ. ಹಾಗಾಗಿಸಮಪರ್ಕವಾಗಿ ಗೊಬ್ಬರ ಪೂರೈಸುವಂತೆಕದಾಳು ಗ್ರಾಮದ ರೈತ ಬಸವರಾಜ್‌ ಮನವಿ ಮಾಡಿದರು.

 

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.