Landslide: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ… ರೈಲು ಸಂಚಾರ ಸ್ಥಗಿತ


Team Udayavani, Aug 10, 2024, 8:55 AM IST

Landslide: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ… ರೈಲು ಸಂಚಾರ ಸ್ಥಗಿತ

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ
ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

ಇದನ್ನೂ ಓದಿ: ACB ಬಲೆಗೆ ಪಾಲಿಕೆ ಅಧಿಕಾರಿ… ಮನೆಯಲ್ಲಿದ್ದ ಕಂತೆ ಕಂತೆ ಹಣ ಕಂಡು ದಂಗಾದ ಅಧಿಕಾರಿಗಳು

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.