ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ


Team Udayavani, Sep 27, 2020, 3:53 PM IST

ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ

ಮಾಗಡಿ: ರಾಜ್ಯ ಸರ್ಕಾರ ಈಗ ಬ್ರಾಹ್ಮಣರಿಗೆ ಜಾತಿ ಆದಾಯ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಮಾಗಡಿ ತಾಲೂಕಿನಲ್ಲಿ ಬ್ರಾಹ್ಮಣಸಮುದಾಯದ ಜನಗಣತಿಆಗಬೇಕುಎಂದು ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗೋಪಾಲ್‌ ದೀಕ್ಷಿತ್‌ ಹೇಳಿದರು.

ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಪ್ರಥಮಸಭೆಯಲ್ಲಿಮಾತನಾಡಿದ ಅವರು, ಸರ್ಕಾರದ ಸವಲತ್ತು ಪಡೆದುಕೊಳ್ಳಲು ಕಡ್ಡಾಯವಾಗಿ ಎಲ್ಲರೂ ಜಾತಿ ಆದಾಯ ಪ್ರಮಾಣ ಮಾಡಿಸಿದಾಗ ಮಾತ್ರಬ್ರಾಹ್ಮಣರಜನಸಂಖ್ಯೆ ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.

ರಾಜ್ಯದಲ್ಲಿ47ಲಕ್ಷಬ್ರಾಹ್ಮಣರಿದ್ದಾರೆ. ಆದರೆ ಸರ್ಕಾರದ ಲೆಕ್ಕದಲ್ಲಿ 17 ಸಾವಿರ ಎಂದು ತೋರಿಸುತ್ತಿದೆ. ಆದ್ದರಿಂದ ಜನಗಣತಿ ಕಡ್ಡಾಯವಾಗಿಆಗಬೇಕಿದ್ದು, ಸ್ಥಳೀಯ ತಾಲೂಕು ಕಚೇರಿ ಅಥವಾ ನೆಮ್ಮದಿ ಕೇಂದ್ರಕ್ಕೆ ತೆರಳಿ ಜಾತಿ ಆದಾಯ ಪ್ರಮಾಣ ಪತ್ರ ಮಾಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇನ್ನು ಕೆಲವೇ ದಿನಗಳಲ್ಲಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಜನಗಣತಿ ಪ್ರವಾಸವನ್ನು ಮಾಗಡಿತಾಲೂಕಿನಲ್ಲಿಹಾಕಿಕೊಳ್ಳಲಿದ್ದು, ಬ್ರಾಹ್ಮಣ ಜನಾಂಗದ ಜನಗಣತಿ ಮಾಡುವುದರ ಜೊತೆಗೆ ನಮ್ಮ ಅಭಿವೃದ್ಧಿ ಮಂಡಳಿಗೆ ಕಡ್ಡಾಯವಾಗಿ ಒಬ್ಬರು ಅಥವಾ ಇಬ್ಬರು ಸದಸ್ಯರಾಗಬೇಕು. ಆಗ ಮಾತ್ರ ಸರ್ಕಾರದ ಸವಲತ್ತುಗಳನ್ನು ಕೊಡಿಸಲು ಸಾಧ್ಯ ಎಂದರು.

ಹಿಂದುಳಿದ ಬ್ರಾಹ್ಮಣರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರಕ್ಕೆ ಬ್ರಾಹ್ಮಣ ಜನಾಂಗವನ್ನು ಕೂಡ ಅಸಂಘಟಿತ ಕಾರ್ಮಿಕರೆಂದು ಘೋಷಣೆ ಮಾಡಲು ಒತ್ತಾಯಿಸಲು ತೀರ್ಮಾನಿಸಲಾಯಿತು. ವೆಂಕಟೇಶ್‌ ಮೂರ್ತಿ, ಉಪಾಧ್ಯಕ್ಷೆ ಪದ್ಮಾ ಜಗನ್ನಾಥ್‌, ಖಜಾಂಚಿ ನಾಗರಾಜು, ಜಂಟಿ ಕಾರ್ಯ ದರ್ಶಿ ಚಕ್ರಬಾವಿ ಸುಧೀಂದ್ರ, ಸತ್ಯನಾರಾಯಣ್‌, ನಿರ್ದೇಶಕರಾದ ಲಕ್ಷ್ಮೀ ನಾರಾಯಣ್‌, ಇಂದುಮತಿ, ಚಂದ್ರಶೇಖರ್‌, ನರಸಿಂಹರಾವ್‌, ಪ್ರಸಾದ್‌ ರಾವ್‌, ರಾಮಚಂದ್ರರಾವ್‌, ದೀಪ ಕೃಷ್ಣ, ವಿನಯ್‌ ಕುಮಾರ್‌, ಜಯಲಕ್ಷ್ಮೀ, ರಾಧಾ, ಹರೀಶ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.