125 ಕೆ.ಜಿ.ಮೂಟೆ ಹೊತ್ತು ಗೊಮ್ಮಟೇಶ್ವರನ ಬೆಟ್ಟ ಹತ್ತಿದ!  


Team Udayavani, Jul 10, 2023, 5:56 PM IST

125 ಕೆ.ಜಿ.ಮೂಟೆ ಹೊತ್ತು ಗೊಮ್ಮಟೇಶ್ವರನ ಬೆಟ್ಟ ಹತ್ತಿದ!  

ಚನ್ನರಾಯಪಟ್ಟಣ: ತಾಲೂಕಿನ ಶ್ರವಣಬೆಳಗೋಳದ ಪುರಾಣ ಪ್ರಸಿದ್ಧ ಗೊಮ್ಮಟೇಶ್ವರನ ಬೆಟ್ಟವನ್ನು 125 ಕೆ.ಜಿ.ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ಹತ್ತುವ ಮೂಲಕ ಸಾಹಸಿ ಭಕ್ತನೋರ್ವ ನೋಡುಗರನ್ನು ಬೆರಗುಗೊಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ಹನಮಂತ ಪರಸಪ್ಪ ಸರಪಳ್ವಿ(43) ಸಾಹಸಿ ಭಕ್ತ.

ಮಠಕ್ಕೆ ಜೋಳ ಸಮರ್ಪಣೆ: ಬೆಟ್ಟದಲ್ಲಿನ 700 ಮೆಟ್ಟಿಲುಗಳನ್ನು ಕೇವಲ 41 ನಿಮಿಷಗಳಲ್ಲಿ 125 ಕೆ.ಜಿ.ಜೋಳದ ಚೀಲ ಹೊತ್ತು ಹತ್ತಿದ್ದಾರೆ. ಈ ಜೋಳವನ್ನು ಬೆಳಗೋಳದ ಗೊಮ್ಮಟೇಶ್ವರ ದಿಗಂಬರ ಜೈನ ಮಂದಿರ ಮಠಕ್ಕೆ ಸಮರ್ಪಿಸಿದ್ದಾರೆ. ಕೃಷಿಕನಾಗಿರುವ ಹನಮಂತ ಹಲವು ದಿನಗಳಿಂದ ಬೆಟ್ಟಕ್ಕೆ ಭಾರ ಹೊತ್ತು ಹತ್ತಬೇಕು ಎಂಬ ಮಹದಾಸೆ ಹೊಂದಿದ್ದು ಭಾನುವಾರ ಈಡೇರಿಸಿದ್ದಾರೆ. ಇವರ ಸಾಹಸಕ್ಕೆ ಸ್ನೇಹಿತರು, ಭಕ್ತರು, ಗೊಮ್ಮಟೇಶ್ವರನ ಸಮಿತಿಯವರು ಅಚ್ಚರಿಗೊಂಡಿದ್ದಾರೆ.

ಬೆಟ್ಟದ ಮೇಲಿನ ಆವರಣದಲ್ಲಿ ಸಾಹಸಿ ಹನಮಂತನನ್ನು ದೇವಾಲಯ ಭಕ್ತರು ಹಾಗೂ ಸಾರ್ವಜನಿಕರು ಸನ್ಮಾನಿಸಿದರು. 125 ಕೆ.ಜಿ. ಭಾರ ಹೊತ್ತು ಬಾಹುಬಲಿ ಬೆಟ್ಟ ಏರುವ ವೇಳೆಯಲ್ಲಿ ಉಮೇಶ, ಜೋತ್ಯಪ್ಪನವರ, ಸಿದ್ರಾಮ ಇಟ್ಟಿ, ಸೈದು ಕಡಪಟ್ಟಿ, ಹನಮಂತ ಜಕ್ಕನ್ನವರ್ವ, ಭುಜಬಲಿ ಪಟ್ಟನವರ್ವ, ಮುರಗಯ್ಯ, ಪಾಲಭಾವಿಮಠ, ರಾಜು ಕವಟಗ್ವಿ, ಅನಿಲ ಮಾದರ್ವ, ಅಭೀಷೇಕ ಸರಪಳ್ವಿ, ರಾಕೇಶ ಸರಪಳ್ವಿ, ಮಹಮ್ಮದ ಪೆಂಡಾರಿ ಮತ್ತಿತರರು ಉಪಸ್ಥಿತರಿದ್ದರು.

125 ಕೆ.ಜಿ.ಜೋಳದ ಚೀಲ ಹೊತ್ತು ನಮ್ಮ ರಾಜ್ಯದ ಅತೀ ಎತ್ತರದ ಬೆಟ್ಟ ಹತ್ತಬೇಕೆಂಬ ನನ್ನ ಜೀವನದ ಕನಸಿತ್ತು. ಆದ ಕಾರಣ ನನಗೆ ನೆನಪಾಗಿದ್ದು ಹಾಸನ ಜಿಲ್ಲೆಯ ಶ್ರವಣ ಬೆಳಗೋಳದ ಗೊಮ್ಮಟೇಶ್ವರನ ಬೆಟ್ಟ. ಈ ಬೆಟ್ಟ ಹತ್ತಿ ಕನಸನ್ನು ಈಡೇರಿಸಿಕೊಂಡಿದ್ದೇನೆ. ● ಹನಮಂತ ಪರಸಪ್ಪ ಸರಪಳ್ವಿ, ಹುನ್ನೂರು ನಿವಾಸಿ, ಸಾಹಸಿ

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.