ನಾಟಿ ಕೋಳಿ ಬೆಲೆ ಕುಸಿತ


Team Udayavani, Oct 15, 2021, 10:36 AM IST

ನಾಟಿ ಕೋಳಿ ಬೆಲೆ ಕುಸಿತ

ಆಲೂರು: ಆಯುಧ ಪೂಜೆ ಅಂಗವಾಗಿ ಪಟ್ಟಣದಲ್ಲಿ ಹೂ, ಕುಂಬಳಕಾಯಿ, ತರಕಾರಿ ಅಧಿಕವಾಗಿ ಸಂಗ್ರಹವಾಗಿತ್ತು. ನಾಟಿ ಕೋಳಿ ದರ ಕುಸಿದಿತ್ತು. ರೈತರು ಜೋಳ, ಶುಂಟಿ ಬೆಳೆಯಲ್ಲಿ ಕೈ ಸುಟ್ಟುಕೊಂಡಿರುವುದರಿಂದ, ವಾರದ ಹಬ್ಬದ ಸಂತೆಯಲ್ಲಿ ಮಾರಾಟಗಾರರು ಅಧಿಕವಾಗಿದ್ದರೂ, ಕೊಳ್ಳುವವರ ಸಂಖ್ಯೆ ಕಡಿಮೆಯಾಗಿತ್ತು.

ಸಾಮಾನ್ಯವಾಗಿ ಪ್ರತಿ ವಾರ ಹಳ್ಳಿಗಳಿಂದ ನಾಟಿ ಕೋಳಿಗಳನ್ನು ಮಾರಾಟಕ್ಕೆ ತರುತ್ತಾರೆ. ಕೇವಲ ಒಂದೆರಡು ಗಂಟೆಗಳಲ್ಲಿ ವಹಿವಾಟು ಮುಗಿಯುತ್ತದೆ. ಹಬ್ಬದ ಸಂದರ್ಭದಲ್ಲಿ ನಾಟಿ ಕೋಳಿಗಳಿಗೆ ಬೇಡಿಕೆ ಹೆಚ್ಚಾಗಬಹುದೆಂದು ಮಾರಾಟಕ್ಕೆ ಬಂದಿದ್ದ ವರ್ತಕರಿಗೆ ಆಘಾತ ಕಾದಿತ್ತು. ನೂರಾರು ಕೋಳಿಗಳು ಸಂತೆಯಲ್ಲಿಯೇ ಇದ್ದು ಯಾರೂ ಕೊಳ್ಳುವವರಿಲ್ಲದಂತಾಗಿತ್ತು. ಒಂದು ಕೆ.ಜಿ. ತೂಕದ ಕೋಳಿ ಕೇವಲ 250-300 ರೂ. ಗಳಿಗೆ ಮಾರಾಟವಾಯಿತು.

ಇದನ್ನೂ ಓದಿ;- ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ

ಬಹುತೇಕ ಮಾಂಸಹಾರಿಗಳು ಫಾರಂ, ಬ್ರಾಯ್ಲರ್‌ ಕೋಳಿಗಳನ್ನು ಉಪಯೋಗಿಸುವ ಕಾರಣ ನಾಟಿ ಕೋಳಿಗಳ ದರ ಕುಸಿದಿದೆ ಎನ್ನಲಾಗಿದೆ. ತರಕಾರಿ ಬೆಲೆ ದುಬಾರಿ: ತರಕಾರಿ ಬೆಲೆ ಬಲು ದುಬಾರಿಯಾಗಿತ್ತು. ಟೊಮಟೊ ಒಂದು ಕೆ.ಜಿ.ಗೆ 50-60 ರೂ., ಸೇವಂತಿಗೆ ಹೂ 60-100 ರೂ., ಕುಂಬಳಕಾಯಿ 50-100 ರೂ. ವರೆಗೂ ಮಾರಾಟವಾಯಿತು. ಸೇವಂತಿಗೆ ಹೂ, ಕುಂಬಳಕಾಯಿ ಅಧಿಕವಾಗಿ ಮಾರುಕಟ್ಟೆಗೆ ಬಂದಿದೆ.

ಕೈಯಲ್ಲಿ ಹಣವಿಲ್ಲದ ಕಾರಣ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಉಳಿದ ಕುಂಬಳಕಾಯಿಯನ್ನು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಕಳುಹಿಸಬೇಕಾಗುತ್ತದೆ ಎಂದು ಮಾರಾಟಗಾರ ಗಾಂಧಿ ತಿಳಿಸಿದರು. ಒಂದೂವರೆ ಕೆ.ಜಿ. ತೂಕದ ಹತ್ತು ಕೋಳಿಗಳನ್ನು ಸುಮಾರು ಮೂರು ತಿಂಗಳಿನಿಂದ ಸಾಕಿ ಮಾರಾಟಕ್ಕೆ ತಂದಿದ್ದರು. ಕನಿಷ್ಠ 8-9 ಸಾವಿರ ರೂ. ಸಿಗಬಹುದು. ಖುಷಿಯಾಗಿ ಹಬ್ಬ ಆಚರಿಸೋಣ ಎಂದಿದ್ದಾರೆ. ಆದರೆ ಬೆಲೆ ಕುಸಿದ ಕಾರಣ ಕೇವಲ 5 ಸಾವಿರ ರೂ. ದೊರಕಿತು.

-ಯಶೋಧಮ್ಮ, ಕಿರಳ್ಳಿ ಗ್ರಾಮದ ನಿವಾಸಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.