![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 16, 2021, 6:50 PM IST
ಹಾಸನ: ನಗರದ ಸರ್ಕಾರಿ ನರ್ಸಿಂಗ್ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನ ಪರೀಕ್ಷಾ ಪತ್ರಿಕೆ ಸ್ಕ್ಯಾನ್ ಮಾಡುವ ಸಂದರ್ಭದಲ್ಲಿಉತ್ತರ ಪತ್ರಿಕೆಯ ಬರಹವನ್ನು ಹೊಡೆದುಹಾಕಿರುವ ಪ್ರಾಂಶುಪಾಲರ ವಿರುದ್ಧಕಾನೂನು ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿ ತರಗತಿ ಭಹಿಷ್ಕರಿಸಿದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕಾಲೇಜುಮುಂದೆ ಪ್ರತಿಭಟನೆ ನಡೆಸಿದರು.
ತೃತೀಯ ವರ್ಷದ ನರ್ಸಿಂಗ್ವಿದ್ಯಾರ್ಥಿ ಚನ್ನಯ್ಯ ಹಿರೇಮಠ ಅವರಉತ್ತರ ಪತ್ರಿಕೆಯನ್ನು ದುರುದ್ದೇಶಪೂರ್ವಕವಾಗಿ ಹೊಡೆದು ಹಾಕುವ ಮೂಲಕವಿದ್ಯಾರ್ಥಿ ಅನುತ್ತೀರ್ಣಕ್ಕೆ ಕಾರಣರಾಗಿರುವ ಕಾಲೇಜು ಪ್ರಾಂಶುಪಾಲ ರನ್ನುಬಂಧಿಸಿ ಹಾಗೂ ಫಲಿತಾಂಶದಲ್ಲಿವಂಚಿತರಾಗಿರುವ ವಿದ್ಯಾರ್ಥಿ ಚನ್ನಯ್ಯಅವರಿಗೆ ನ್ಯಾಯ ಒದಗಿಸಬೇಕೆಂದುಒತ್ತಾಯಿಸಿದರು.ಪ್ರಾಂಶುಪಾಲರ ವಿರುದ್ಧ ಪೊಲೀಸ್ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಪ್ರಾಂಶುಪಾಲರನ್ನು ಪೊಲೀಸರುಬಂಧಿಸಲು ಹಿಂದೇಟು ಹಾಕುತ್ತಿದ್ದಾರೆಎಂದು ದೂರಿದ ಪ್ರತಿಭಟನಾಕಾರರು,ನ್ಯಾಯ ಸಿಗುವವರೆಗೂ ನಮ್ಮ ಹೋರಾಟಮುಂದುವರಿಯಲಿದೆ ಎಂದು ಹೇಳಿದರು. ಎಬಿವಿಪಿ ಮುಖಂಡ ಬೊಮ್ಮಣ್ಣ,ಐಶ್ವರ್ಯ, ಅಭಿಷೇಕ್, ಬಿಪಿನ್,ಮಂಜುನಾಥ್, ನಿತಾ, ಅಮೂಲ್,ಪ್ರಣವ್ ಭಾರಧ್ವಾಜ್ ಇದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.