ಎಟಿಎಂಗೆ ತುಂಬಬೇಕಿದ್ದ 43 ಲಕ್ಷ ರೂ.ಕಳವು

ಎಟಿಎಂ ವಾಹನದ ಎಡಭಾಗದ ಬಾಗಿಲನ್ನು ತೆರೆದು ಕಳ್ಳತನ: ದೂರು

Team Udayavani, Oct 29, 2021, 5:06 PM IST

ಎಟಿಎಂಗೆ ತುಂಬಬೇಕಿದ್ದ 43 ಲಕ್ಷ ರೂ.ಕಳವು

Representative Image used

ಹಾಸನ: ಎಟಿಎಂಗಳಿಗೆ ಹಣ ತುಂಬುವ ವಾಹನದಲ್ಲಿದ್ದ 43 ಲಕ್ಷ ರೂ.ನಗದು ಕಳುವಾಗಿರುವ ಪ್ರಕರಣ ಅರಸೀಕೆರೆ ತಾಲೂಕು ಬಾಣಾವರದಲ್ಲಿ ನಡೆದಿದೆ. ಜಿಲ್ಲಾದ್ಯಂತ ಸಿಎಂಎಸ್‌ ಇನ್ಫೋ ಸಿಸ್ಟಂ ಲಿಮಿಟೆಡ್‌ನ‌ ಹರೀಶ್‌ಕುಮಾರ್‌ ಎಂಬವರು 19 ವರ್ಷಗಳಿಂದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಈ ಸಂಸ್ಥೆ ಹಾಸನ ಜಿಲ್ಲಾ ದ್ಯಂತ ಒಟ್ಟು 9 ವಾಹನ ಮತ್ತು ಒಟ್ಟು 60 ಜನ ಸಿಬ್ಬಂದಿಯನ್ನು ಹೊಂದಿದ್ದು, ಬುಧವಾರ ಎಟಿಎಂಗಳಿಗೆ ಹಣ ತುಂಬಲು ಹಾಸನ , ಅರಸೀಕೆರೆಯ ವಿವಿಧ ಬ್ಯಾಂಕುಗಳಿಂದ 1.78 ಲಕ್ಷ ರೂ. ನಗದನ್ನು ಡ್ರಾ ಮಾಡಿತ್ತು. ಬಳಿಕ, ವಾಹನದಲ್ಲಿ ತುಂಬಿಕೊಂಡು ಚಾಲಕ ನಟೇ ಶ್‌, ಕ್ಯಾಷ್‌ ಆμàಸರ್ ರುದ್ರೇಶ ಮತ್ತು ಕೆ.ಎಲ್‌.ಭರತ್‌ ಹಾಗೂ ಗನ್‌ಮ್ಯಾನ್‌ನೊಂ ದಿಗೆ ಅರಸೀಕೆರೆ, ಬಾಣಾವರ ಜಾವಗಲ್‌ ಕರ್ನಾಟಕ ಬ್ಯಾಂಕ್‌ ಎಟಿಎಂಗಳಿಗೆ ಹಣ ತುಂ ಬಲು ಹೊರಟರು.

ಇದನ್ನೂ ಓದಿ:- ಮಳೆಗಾಲದಲ್ಲಿ ಈ ವಿಧಾನವನ್ನು ಅನುಸರಿಸಿ ಭತ್ತವನ್ನು ಸಲೀಸಾಗಿ ಬೆಳೆಯಿರಿ|

ಅರಸೀಕೆರೆ ಬಿ.ಎಚ್‌ ರಸ್ತೆ ಯ ಕರ್ನಾಟಕ ಬ್ರಾಂಚ್‌ ಎಟಿಎಂಗೆ ಒಟ್ಟು 20. 50 ಲಕ್ಷ ರೂ. ಲೋಡ್‌ ಮಾಡಿ ನಂತರ ಜಾಜೂರಿಗೆ ಬಂದು ಕರ್ನಾಟಕ ಬ್ಯಾಂಕಿನ ಎಟಿಎಂಗೆ 12 .50 ಲಕ್ಷ ರೂ., ಲೋಡ್‌ ಮಾಡಿ ಅರಸೀಕೆರೆಯಲ್ಲಿ ಆರ್‌ಎಸ್‌ಎಸ್‌‌ರ ಕಾರ್ಯಕ್ರಮ ಇದ್ದ ಕಾರಣ ಅರ ಸೀಕೆರೆ ಕೆನರಾ ಬ್ಯಾಂಕ್‌ ಎಟಿಎಂಗೆ ತುಂಬ ಬೇಕಾಗಿದ್ದ ಹಣ ತುಂಬದೆ ವಾಪಸ್‌ ವಾಹನದಲ್ಲಿ ಇಟ್ಟು ಕೊಂಡು ಬಾಣಾವರಕ್ಕೆ ಬಂದು ಬಾಣಾವರ ಬಿ.ಎಚ್‌.ರಸ್ತೆಯ ಎಸ್‌ಬಿಐ ಬ್ಯಾಂಕಿನ ಎಟಿಎಂಗೆ ಹಣ ಹಾಕಲು ಚಾಲಕ ನಟೇಶ್‌ ರನ್ನು ವಾಹನದಲ್ಲಿಯೇ ಬಿಟ್ಟು ಎಟಿಎಂಗೆ ಹಣವನ್ನು ತುಂಬುತ್ತಿರುವಾಗ ಚಾಲಕ ನಟೇಶ್‌ಗೆ ಸುಸ್ತಾದ ಕಾರಣ ಸಿಎಂಎಸ್‌ ವಾಹನದಿಂದ ಇಳಿದು ಸುಧಾರಿಸಿ ಕೊಂಡುವಾಹನಕ್ಕೆ ಹತ್ತಿದಾಗ ಎಡಭಾಗದ ಬಾಗಿಲನ್ನು ಯಾರೋ ಕಳ್ಳರು ತೆಗೆದು ವಾಹ ನದ ಮಧ್ಯಭಾಗದ ಸೀಟಿನ ಮೇಲೆ ಇಟ್ಟಿದ್ದ ಕೆನರಾ ಬ್ಯಾಂಕ್‌ ಎಟಿಎಂಗೆ ಸಂಬಂಧಿಸಿದ 43 ಲಕ್ಷ ರೂ. ಇದ್ದ ಬ್ಯಾಗ್‌ ಕಳವು ಮಾಡಿದ್ದಾರೆ ಂದು ಹರೀಶ್‌ಕುಮಾರ್‌ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.