ಹಾಲು ಖರೀದಿ ರಜೆ ಘೋಷಣೆಗೆ ವಿರೋಧ


Team Udayavani, Apr 2, 2020, 2:17 PM IST

ಹಾಲು ಖರೀದಿ ರಜೆ ಘೋಷಣೆಗೆ ವಿರೋಧ

ಹಾಸನ: ಹಾಲು ಉತ್ಪಾದಕರಿಂದ ಹಾಲು ಖರೀದಿಗೆ ವಾರದಲ್ಲಿ ಮೂರು ದಿನ ರಜೆ ಘೋಷಣೆಯ ಪ್ರಸ್ತಾಪವನ್ನು ಸರ್ಕಾರ ತಿರ ಸ್ಕರಿಸಬೇಕು. ಯಾವುದೇ ಕಾರಣಕ್ಕೂ ರೈತರಿಂದ ಹಾಲು ಶೇಖರಣೆ ಮಾಡುವುದನ್ನು ರಾಜ್ಯದ ಹಾಲು ಒಕ್ಕೂಟಗಳು ನಿಲ್ಲಿಸ ಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳದ ನಿರ್ದೇಶಕರೂ ಆದ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ಕ್ರಮವಾಗಿ ಜಾರಿಯಾಗಿರುವ ಲಾಕ್‌ಡೌನ್‌ನಿಂದಾಗಿ ನಿಗಿದಿತ ಪ್ರಮಾಣದಲ್ಲಿ ಹಾಲು ಮಾರಾಟವಾಗುತ್ತಿಲ್ಲ. ಕೆಎಂಎಫ್ ಮಾ.28ರಂದು ನಡೆಸಿದ ಸಭೆಯಲ್ಲಿ ಆಯ್ದ ದಿನಗಳಲ್ಲಿ ವಾರದಲ್ಲಿ ಮೂರು ಸರದಿಯಲ್ಲಿ ರೈತರಿಂದ ಹಾಲು ಖರೀದಿಸುವುದನ್ನು ನಿಲ್ಲಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದು, ಸರ್ಕಾರದ ಅನುಮತಿ ಕೋರಿದೆ. ಆದರೆ ರೈತರಿಂದ ಹಾಲು ಖರೀದಿಗೆ ರಜೆ ಘೋಷಣೆ ಮಾಡುವಂತಹ ತೀರ್ಮಾನಕ್ಕೆ  (ಹಾಮುಲ್‌)ಯಾವುದೇ ಕಾರಣಕ್ಕೂ ಹಾಲು ಖರೀದಿಯ ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಿತ್ಯ 69 ಲಕ್ಷ ಲೀ. ಹಾಲು ಶೇಖರಣೆ: ರಾಜ್ಯದ 14 ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಈಗ ಪ್ರತಿದಿನ 69 ಲಕ್ಷ ಲೀ. ಹಾಲು ಶೇಖರಣೆಯಾಗುತ್ತಿದೆ. ಅದರಲ್ಲಿ 50ಲಕ್ಷ ಲೀ. ಮಾರಾಟವಾಗುತ್ತಿದ್ದು, ಈಗ ರಾಜ್ಯದಲ್ಲಿ 12 ಲಕ್ಷ ಲೀ. ಹಾಲನ್ನು ಮಾತ್ರ ಪುಡಿ ಮತ್ತಿತರ ಉತ್ಪನ್ನಗಳಿಗೆ ಪರಿವರ್ತಿಸಲು ಆವಕಾಶ ಹಾಲನ್ನು ಮಾರಾಟ ಮಾಡಲು ಅಥವಾ ಇತರೆ ಉತ್ಪನ್ನಗಳಿಗೆ ಪರಿವರ್ತನೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ವಾರದಲ್ಲಿ ಮೂರು ಸರದಿಯ ರಜೆ ಘೋಷಣೆ ಮಾಡಬೇಕೆಂದು ಕೆಎಂಎಫ್ ಸಭೆ ತೀರ್ಮಾನಿಸಿದೆ. ಇಂತಹ ತೀರ್ಮಾನ ಜಾರಿಯಾದರೆ ಹೈನುಗಾರಿಕೆಯನ್ನೇ ನಂಬಿಕೊಂಡು ಬದುಕುತ್ತಿರುವ ಗ್ರಾಮೀಣ ಪ್ರದೇಶದ ರೈತರಿಗೆ ತೊಂದರೆಯಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ನಂದಿನಿ ಹಾಲಿನ ಬೇಡಿಕೆ ಕುಸಿದಿರುವುದರಿಂದ ಬೇರೆ ಹಾಲು ಒಕ್ಕೂಟಗಳು ಬೆಂಗಳೂರು ಮಹಾನಗರದಲ್ಲಿ ಹಾಲು ಮಾರಾಟಮಾಡಬಾರದು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ರೈತರಿಗೆ ಸಂಕಷ್ಟ: ರಾಜ್ಯದಲ್ಲಿ 13 ಲಕ್ಷ ರೈತ ಕುಟುಂಬಗಳು ಡೇರಿಗೆ ಹಾಲು ಹಾಕಿ ಕೊಂಡು ಜೀವನ ನಡೆಸುತ್ತಿದ್ದು, ಹಾಲು ಖರೀದಿ ರಜೆ ಘೋಷಿಸಿದರೆ ರಾಸುಗಳಿಗೆ ಮೇವು ಪೂರೈಕೆ ಹಾಗೂ ಕುಟುಂಬ ನಿರ್ವ ಹಣೆಗೆ ಏನು ಮಾಡಬೇಕು ಎಂದರು. ಹಾಲು ಒಕ್ಕೂಟಗಳಿಗೆ ಆಗುವ ನಷ್ಟವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. ಹಾಸನ ಹಾಲು ಒಕ್ಕೂಟದ ವ್ಯವ ಸ್ಥಾಪಕ ನಿರ್ದೇಶಕ ಗೋಪಾಲಯ್ಯ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.