ಪರಿಣಾಮಕಾರಿಯಾಗಿ ಜಾರಿಯಾಗದ ಗೋಹತ್ಯೆ ನಿಷೇಧ ಕಾನೂನು : ಪೇಜಾವರ ಶ್ರೀ


Team Udayavani, Jan 1, 2023, 9:01 PM IST

ಪರಿಣಾಮಕಾರಿಯಾಗಿ ಜಾರಿಯಾಗದ ಗೋಹತ್ಯೆ ನಿಷೇಧ ಕಾನೂನು : ಪೇಜಾವರ ಶ್ರೀ

ಹಾಸನ: ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ನಗರದ ಶ್ರೀಗುರುರಾಘವೇಂದ್ರ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರ್ಕಾರಗಳು ಕಾಲಕಾಲಕ್ಕೆ ಜನರ ಬೇಡಿಕೆಗಳಿಗೆ ಅನುಗುಣವಾಗಿ, ಸಮಾಜದ ಸ್ಥಿತಿಗತಿಗಳಿಗೆ ಪೂರಕವಾಗಿ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ, ಆ ಕಾನೂನುಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗದೆ, ಜನರ ಕಣ್ಣೊರೆಸುವ ತಂತ್ರ ಆಗುತ್ತಿವೆ. ಕಾನೂನನ್ನು ಯಥಾವತ್ತಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದರು.

ವಿಶೇಷ ಗಮನಹರಿಸಿ: ಈಗ ಮತಾಂತರ ಕಾಯ್ದೆ ಜಾರಿಯಲ್ಲಿದ್ದರೂ, ಮತಾಂತರ ನಡೆಯುತ್ತಿರುವುದನ್ನು ಕಾಣುತ್ತಿದ್ದೇವೆ. ಗೋ ಹತ್ಯೆಗಳೂ ನಡೆಯುತ್ತಿವೆ. ಕಾನೂನು ಇದ್ದರೂ ಶಿಕ್ಷೆಗೊಳಪಡುವ ಭಯವಿಲ್ಲದಿರುವುದರಿಂದ ಕಾನೂನುಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಕಾನೂನು ಉಲ್ಲಂ ಸುವವರಿಗೆ ಶಿಕ್ಷೆ ಆಗಬೇಕು. ಆಗ ಮಾತ್ರ ಕಾನೂನುಗಳಿಗೆ ಅರ್ಥ ಬರುತ್ತದೆ. ಹೀಗಾಗಿ, ಸರ್ಕಾರ ಈ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಬೇಕು. ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

ಗಂಭೀರವಾಗಿ ಚಿಂತನೆ ನಡೆಸಿ: ಹಿಂದೂಗಳು ಪೂಜ್ಯ ಭಾವನೆಯಿಂದ ಕಾಣುವ ಗೋವುಗಳ ಹತ್ಯೆ ನಡೆಯುತ್ತಿರುವುದರಿಂದ ಹಿಂದೂಗಳ ಭಾವನೆಗಳಿಗೆ ಘಾಸಿಯಾಗುವುದಷ್ಟೇ ಅಲ್ಲ, ಹೈನುಗಾರಿಕೆಯ ಮೇಲೂ ದುಷ್ಪರಿಣಾಮ ಬೀರುತ್ತದೆ. ಹೈನುಗಾರಿಕೆಯನ್ನೇ ನಂಬಿರುವ ಅದೆಷ್ಟೋ ಕುಟುಂಬಗಳು ಸಂಕಷ್ಟಕ್ಕೊಳಗಾಗುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಮತಾಂತರದಿಂದ ಜಾತಿ, ಜಾತಿಗಳ ನಡುವೆ ಸಂಘರ್ಷವಲ್ಲ, ಮನೆ ಮನೆಯಲ್ಲಿಯೂ ಸಂಘರ್ಷ ನಡೆಯುತ್ತಿವೆ. ಇಂತಹ ಬೆಳವಣಿಗೆಗಳಿಗೆ ಅವಕಾಶ ಇರಬಾರದು ಎಂದರೆ ಕಾನೂನು ಕಠಿಣವಾಗಿರಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.