Hassan; ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು


Team Udayavani, Jun 22, 2024, 3:57 PM IST

Pickup vehicle collides with scooter at shantigrama of Hassan

ಹಾಸನ: ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಮೃತರಾದವರ ಗುರುತು ಪತ್ತೆಯಾಗಿಲ್ಲ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪಿಕಪ್, ರಸ್ತೆ ಬದಿಯ ರೈತರ ಜಮೀನಿಗೆ ನುಗ್ಗಿದೆ.

ಸ್ಕೂಟರ್ ಸವಾರನೊಬ್ಬನ ಮೃತದೇಹ ಪಿಕಪ್ ಚಕ್ರಕ್ಕೆ ಸಿಲುಕಿ ನುಜ್ಜುಗುಜ್ಜಾಗಿದ್ದು ದಾರಿಹೋಕರು ವಾಹನವನ್ನು ತಳ್ಳಿ ಪಕ್ಕಕ್ಕೆ ಸರಿಸಿ ಶವ ಹೊರತೆಗೆದರು.

ಶಾಂತಿಗ್ರಾಮ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಆರೋಪ ರಾಜಕೀಯ ಷಡ್ಯಂತ್ರ: ಸೂರಜ್‌ ರೇವಣ್ಣ

Suraj Revanna ಆರೋಪ ರಾಜಕೀಯ ಷಡ್ಯಂತ್ರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.