![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 11, 2021, 2:57 PM IST
ಹಾಸನ: ಕಾಡಾನೆ ದಾಳಿಗೆ ಆಲೂರು ತಾಲೂಕು ಹಸಿಡೆ ಗ್ರಾಮದ ವಸಂತ ಎಂಬವರು ಬಲಿಯಾದ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆಯತು.
ಹಸಿಡೆ ಗ್ರಾಮದ ವಸಂತ (55 ವ) ಅವರು ಬುಧವಾರ ಸಂಜೆ ಕಾಡಾನೆ ದಾಳಿಗೆ ಬಲಿಯಾಗಿದ್ದರು.
ಇದನ್ನೂ ಓದಿ:ಶಿವಮೊಗ್ಗ ಉಂಬ್ಳೇಬೈಲಿನಲ್ಲಿ ಮತ್ತೆ ಕಾಡಾನೆ ಕಾಟ: ಅಡಿಕೆ ಗಿಡಗಳನ್ನು ಹಾಳುಗಡೆವಿದ ಕಾಡಾನೆ
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಸಂತ ಅವರ ಶವವನ್ನು ಜಿಲ್ಲಾಧಿಕಾರಿ ಕಚೇರಿ ಬಳಿಯಿಟ್ಟು ಪ್ರತಿಭಟನೆ ನಡೆಸಿದರು. ಜನರ ಪ್ರತಿಭಟನೆಗೆ ಮಣಿದ ಜಿಲ್ಲಾಧಿಕಾರಿಯರು ಲಿಖಿತ ಭರವಸೆ ನೀಡಿದರು.
ಫೆ.16 ರಂದು ಅರಣ್ಯ ಸಚಿವ ಅರವಿಂದ ಲಿಂಬಾಳಿ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಶಾಸಕ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಿಗದಿ ಮಾಡಲಾಯಿತು. ಇದರ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡ ಪ್ರತಿಭಟನಾಕಾರರು ಶವ ಸಂಸ್ಕಾರಕ್ಕೆ ಹೊರಟರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.