![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 16, 2021, 3:56 PM IST
ಹಾಸನ: ಜಿಲ್ಲೆಯಲ್ಲಿ ಶನಿವಾರ ಮುಂಜಾನೆಯಿಂದ ಆರಂಭವಾಗಿರುವ ಜಿಟಿ, ಜಿಟಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತೌಕ್ತೆ ಚಂಡಮಾರುತದ ಪರಿಣಾಮವಾಗಿ ಹಾಸನ ನಗರ ಸೇರಿದಂತೆ ಜಿಲ್ಲೆಯಲ್ಲಿಮೋಡ ಕವಿದ ವಾತಾವರಣ, ಮೈ ಕೊರೆಯುವ ಶೀತ ಗಾಳಿ ಜಿಟಿ, ಜಿಟಿ, ಮಳೆ ಮುಂಗಾರಿನ ವಾತಾವರಣ ನಿರ್ಮಿ ಸಿದ್ದು, ಜನ ಮನೆಯಿಂದ ಹೊರ ಬಾರಲಾಗದೆ ಸ್ವಯಂ ಪ್ರೇರಿತ ಲಾಕ್ಡೌನ್ ವಿಧಿಸಿಕೊಂಡಂತಾಗಿದೆ.
ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆವರೆಗೆ ನಗರದಲ್ಲಿ ತರಕಾರಿ ಮತ್ತು ದಿನ ನಿತ್ಯದ ವಸ್ತುಗಳ ಖರೀದಿಗೆಬರುತ್ತಿದ್ದ ಜನ ಮಳೆಯಿಂದಾಗಿ ಶನಿವಾರ ಮಾರುಕಟ್ಟೆಗೂ ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ.
ಬಿತ್ತನೆಗೆ ಪೂರಕ: ಜಿಲ್ಲೆಯಲ್ಲಿ ಮೆಕ್ಕೆಜೋಳ, ಆಲೂಗಡ್ಡೆ ಬಿತ್ತನೆ ಭರದಿಂದ ಸಾಗಿದ್ದು, ಮಳೆ ಮತ್ತು ಶೀತಗಾಳಿಯಿಂದಾಗಿ ಭೂಮಿ ತಂಪಾಗಿದೆ. ಆಲೂಗಡ್ಡೆ ಬಿತ್ತನೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.ಭೂಮಿ ತಂಪಾಗದಿದ್ದರೆ ಬಿತ್ತನೆಯಾದ ಆಲೂಗಡ್ಡೆ ಭೂಮಿಯಲ್ಲಿಯೇ ಕೊಳೆತು ಹೋಗುವ ಆತಂಕವಿತ್ತು.ಆದರೆ, ಈಗ ಭೂಮಿ ತಂಪಾಗಿದ್ದು ಆಲೂಗಡೆ ಬಿತ್ತನೆ ಹಾಗೂ ಅರಕಲಗೂಡು ಮತ್ತು ಹೊಳೆನರಸೀಪುರತಾಲೂಕಿನ ಕೆಲ ಭಾಗಗಲ್ಲಿ ತಂಬಾಕು ನಾಟಿಗೆ ತಂಪಾದ ವಾತಾವರಣ ಅನುಕೂಲವಾಗಿದೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.