ನಿತ್ಯ ಗುಂಡಿಬಿದ ರಸ್ತೆಯಲ್ಲಿ ವಾಹನ ಸಂಚಾರ


Team Udayavani, Jul 25, 2022, 4:44 PM IST

ನಿತ್ಯ ಗುಂಡಿಬಿದ ರಸ್ತೆಯಲ್ಲಿ ವಾಹನ ಸಂಚಾರ

ಅರಕಲಗೂಡು: ತಾಲೂಕಿನ ಕೇರಳಾಪುರ-ಬಸವಾಪಟ್ಟಣ ನಡುವಿನ ರಸ್ತೆ ಸಂಚಾರ ಸಾರ್ವಜನಿಕರ ಪ್ರಯಾಣಕ್ಕೆ ಅಪಾಯ ತಂದೊಡ್ಡಿದೆ.

ಮಾಗಡಿ- ಸೋಮವಾರಪೇಟೆ ಮಾರ್ಗವಾಗಿ ಹಾದು ಹೋಗಿರುವ ಈರಸ್ತೆ ಕಾಮಗಾರಿ ಆರಂಭವಾಗಿ ಎರಡುವರ್ಷಕಳೆಯುತ್ತಾ ಬಂದಿದ್ದರೂ ಕೂಡರಾಮನಾಥಪುರ ಮತ್ತು ಕೇರಳಾಪುರನಡುವಿನ ರಸ್ತೆ ಸಂಪೂರ್ಣವಾಗಿ ಪೂರ್ಣಗೊಳಿಸಿಲ್ಲ. ಪರಿಣಾಮ ಕೇರಳಾಪುರ,

ಕಾಳೇನಹಳ್ಳಿ, ಹೊನ್ನೇನಹಳ್ಳಿ, ಬಸವಾಪಟ್ಟಣ, ರಾಮನಾಥಪುರ ನಡುವಿನರಸ್ತೆಯಲ್ಲಿ ತೆರೆದುಕೊಂಡಿರುವ ಗುಂಡಿಗಳಮೇಲೆ ವಾಹನ ಸಂಚಾರ ತೀವ್ರ ಸಂಕಷ್ಟದಿಂದ ಕೂಡಿದೆ.

ಪ್ರಯಾಣಿಕರಿಗೆ ನಿತ್ಯ ನರಕ: ಕ್ಷೇತ್ರದಲ್ಲಿ ಇದುವರೆಗೆ ಶಾಸಕರಾಗಿ ಆಯ್ಕೆಯಾಗಿದ್ದಹಾಲಿ ಮತ್ತು ಮಾಜಿ ಶಾಸಕರು ಹಲವಾರು ದಶಕಗಳ ಕಾಲ ಹದಗೆಟ್ಟುಹೋಗಿದ್ದ ರಸ್ತೆ ಅಭಿವೃದ್ಧಿಗೆ ಮನಸ್ಸುಮಾಡದ ಪರಿಣಾಮ ಈ ದುಸ್ಥಿತಿ ತಲೆದೋರಿದೆ. ಜನವಸತಿ ಪ್ರದೇಶದಲ್ಲಿ ರಸ್ತೆ ಹಾದುಹೋಗಿರುವ ಹಿನ್ನೆಲೆ ರಸ್ತೆಯಲ್ಲಿಬಿದ್ದಿರುವ ಗುಂಡಿಗಳಲ್ಲಿ ಮಳೆ ನೀರುಸಂಗ್ರಹವಾಗಿದೆ. ಮಳೆಯಲ್ಲಿ ಸವಾರರು ಜೀವ ಕೈಯಲ್ಲಿ ಹಿಡಿದು ಪಯಣಿಸುತ್ತಿದ್ದಾರೆ.

ಕೆಲವರು ಗುಂಡಿ ಇಳಿಸುವುದನ್ನು ತಪ್ಪಿಸುವ ಸಲುವಾಗಿ ದಿಕ್ಕು ತಪ್ಪಿದವರಂತೆವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿ ದ್ದು ಹಾಳಾದಈ ರಸ್ತೆ ಅಕ್ಷರಶಃ ಪ್ರಯಾಣಿಕರಿಗೆ ಯಮ ಲೋಕದ ರಹದಾರಿಯಾಗಿ ಬದಲಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ: ರಾಮನಾಥಪುರ-ಕೇರಳಾಪುರ ನಡುವಿನ ರಸ್ತೆ ಅಭಿವೃದ್ಧಿ ಹಿನ್ನಡೆಗೆ ಹಾಲಿ ಶಾಸಕರು, ಮಾಜಿ ಶಾಸಕರು ನೇರ ಕಾರಣವಾಗಿದ್ದಾರೆ.ಪರಿಹಾರ ಕಾರ್ಯ ಇನ್ನೂ ಪೂರ್ಣಗೊಳ್ಳದ ಪರಿಣಾಮ ಜನವಸತಿ ಪ್ರದೇಶದಲ್ಲಿ ನೂತನ ರಸ್ತೆ ಅಭಿವೃದ್ಧಿ ಕೆಲಸ ನನೆಗುದಿಗೆ ಬಿದ್ದಿದೆ. ಇನ್ನಾದರೂ ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಯನ್ನುಜರೂರಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಇಲ್ಲವಾದರೇ ನಿತ್ಯವೂ ತೊಂದರೆಅನುಭವಿಸುತ್ತಿರುವ ಪ್ರಯಾಣಿಕರು,ವಾಹನ ಚಾಲಕರು, ಸಾರ್ವಜನಿಕರು ರಸ್ತೆತಡೆ, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆಎಂದು ಸ್ಥಳೀಯ ಮುಖಂಡರಾದಕೃಷ್ಣೇಗೌಡ, ಕುಮಾರ, ಚಲುವರಾಜು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.