Sakleshpura: ವಿದ್ಯುತ್ ತಂತಿ ತಗಲಿ ಕಾಡಾನೆ ಸಾವು
Team Udayavani, Oct 18, 2024, 12:15 AM IST
ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಬನವಾಸೆಯಲ್ಲಿ ವಿದ್ಯುತ್ ತಂತಿಗೆ ಸೊಂಡಿಲು ತಗಲಿ ಕಾಡಾನೆ ಮೃತಪಟ್ಟಿದೆ. ಇದರಿಂದಾಗಿ ಈ ವರ್ಷ ಜಿಲ್ಲೆಯಲ್ಲಿ 3 ಕಾಡಾನೆ ಮೃತಪಟ್ಟಂತಾಗಿದೆ. ಬುಧವಾರ ರಾತ್ರಿ ಬನವಾಸೆ ಗ್ರಾಮದ ಬಳಿ ಸಂಚರಿಸುತ್ತಿತ್ತು. ಬನವಾಸೆಯ ಬಿಎಸ್ಸೆನ್ನೆಲ್ ಟವರ್ಗೆ 11 ಕೆ.ವಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಎಲೆಕ್ಟ್ರಿಕಲ್ ಡಿಯೋಲ್ ಕೆಳಗೆ ವಾಲಿತ್ತು.
ರಾತ್ರಿ ತಂತಿಗೆ ಸೊಂಡಿಲು ತಾಗಿ ಸುಮಾರು 25 ವರ್ಷದ ಕಾಡಾನೆ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.