![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 31, 2021, 7:39 PM IST
ಹಾಸನ: ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸದಸ್ಯಎಚ್.ಕೆ.ಮಹೇಶ್ ನೇತೃತ್ವದಲ್ಲಿ ಹಾಸನ ನಗರದ 17ನೇವಾರ್ಡ್ನಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಅವರು, ಜಿಲ್ಲೆಯಲ್ಲಿಕೊರೊನಾ ಸೋಂಕಿನ ಹಾವಳಿ ಕಡಿಮೆಯಾಗಿಲ್ಲ. ಪ್ರತಿದಿನಹತ್ತಾರು ಜನರು ಬಲಿಯಾಗುತ್ತಿದ್ದಾರೆ.
ರೋಗ ನಿಯಂತ್ರಣಕ್ರಮಗಳನ್ನು ಕೈಗೊಳ್ಳಲು ಸ್ಥಳೀಯ ನಗರಸಭೆ ಆಡಳಿತವಿಫಲವಾಗಿದೆ. ಹಾಗಾಗಿ ನಾವು ಸ್ಯಾನಿಟೈಸ್ ಮಾಡಿಸುತ್ತಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷದ ವತಿಯಿಂದ ಹಲವುಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಮಾಸ್ಕ್ ವಿತರಣೆ,ಫುಡ್ಕಿಟ್ಗಳ ವಿತರಣೆ, ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದು,ಈಗ ಸ್ಯಾನಿಟೈಸ್ ಆರಂಭಿಸಿದ್ದೇವೆ ಎಂದು ಹೇಳಿದರು. ಪಕ್ಷದಮುಖಂಡರಾದ ಅಶ್ರು ಆಸಿಫ್, ಆರೀಫ್, ಅಸ್ಲಾಂಪಾಷಾ,ಚಂದ್ರು ಮತ್ತಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.