![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-415x249.jpg)
ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ: ನಾಲ್ವರು ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಗಾಯ
Team Udayavani, Dec 24, 2022, 9:49 AM IST
![tdy-4](https://www.udayavani.com/wp-content/uploads/2022/12/tdy-4-19-620x372.jpg)
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಶನಿವಾರ (ಡಿ.24 ರಂದು) ನಡೆದಿದೆ.
ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗೊಂಡಿದ್ದು ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಕನಕಪುರದ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ಮಕ್ಕಳು ಹಾಗೂ ಶಿಕ್ಷಕರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.
ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ](https://www.udayavani.com/wp-content/uploads/2024/12/subbareddy-150x109.jpg)
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
![Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು](https://www.udayavani.com/wp-content/uploads/2024/12/gun-3-150x109.jpg)
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
![Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ](https://www.udayavani.com/wp-content/uploads/2024/12/hubballi-2-150x99.jpg)
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
![Nandhi-Hils](https://www.udayavani.com/wp-content/uploads/2024/12/Nandhi-Hils-150x90.jpg)
New Year: ಹೊಸ ವರ್ಷಾಚರಣೆಗೆ ರಾಜ್ಯದ ಹಲವೆಡೆ ನಿರ್ಬಂಧ; ಎಲ್ಲೆಲ್ಲಿ ನಿಷೇಧ?
![DKShivakumar](https://www.udayavani.com/wp-content/uploads/2024/12/DKShivakumar-2-150x90.jpg)
Contracter Case: ಪ್ರಿಯಾಂಕ್ ರಾಜೀನಾಮೆ ಇಲ್ಲ: ಸಚಿವರ ಬೆನ್ನಿಗೆ ನಿಂತ ಸರಕಾರ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ](https://www.udayavani.com/wp-content/uploads/2024/12/5-62-150x90.jpg)
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
![Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ](https://www.udayavani.com/wp-content/uploads/2024/12/4-62-150x90.jpg)
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
![ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ](https://www.udayavani.com/wp-content/uploads/2024/12/subbareddy-150x109.jpg)
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
![Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ](https://www.udayavani.com/wp-content/uploads/2024/12/3-55-150x90.jpg)
Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ
![Pratap Sarangi: ರಾಹುಲ್ ಬೌನ್ಸರ್ ರೀತಿ ವರ್ತಿಸುತ್ತಿದ್ದಾರೆ… ಪ್ರತಾಪ್ ಸಾರಂಗಿ ಆರೋಪ](https://www.udayavani.com/wp-content/uploads/2024/12/rahul-3-150x84.jpg)
Pratap Sarangi: ರಾಹುಲ್ ಬೌನ್ಸರ್ ರೀತಿ ವರ್ತಿಸುತ್ತಿದ್ದಾರೆ… ಪ್ರತಾಪ್ ಸಾರಂಗಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.