ಎಸ್ಸೆಸ್ಸೆಲ್ಸಿ: ಮೊದಲ ಸ್ಥಾನ ಕಾಯ್ದುಕೊಳ್ಳಿ


Team Udayavani, Jan 13, 2020, 3:00 AM IST

sslc-moda

ಹೊಳೆನರಸೀಪುರ: ಕಳೆದ ವರ್ಷ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ. ಬಾರಿಯೂ ಅಗ್ರ ಸ್ಥಾನವನ್ನು ಕಾಯ್ದುಕೊಳ್ಳಲು ಪ್ರೌಢಶಾಲಾ ಶಿಕ್ಷಕರು ಪರಿಶ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಭವಾನಿ ರೇವಣ್ಣ ಹೇಳಿದರು.

ಪಟ್ಟಣದ ಚನ್ನಾಂಬಿಕಾ ಕನ್ವೆನ್ಷನಲ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ತಾಲೂಕಿನ ಸರ್ಕಾರಿ, ಅನುದಾನ ಹಾಗೂ ಅನುದಾನಿತ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮಸ್ಥಾನ ಬರಲು ಶಿಕ್ಷಕರ ಪರಿಶ್ರಮ ಅಪಾರವಾಗಿದೆ ಎಂದು ಶ್ಲಾಘಿಸಿದರು. ಸಭೆಗೆ ತಾಲೂಕಿನಲ್ಲಿನ ಬಹುತೇಕ ಎಲ್ಲಾ ಶಾಲೆಯ ಶಿಕ್ಷಕರು ಆಗಮಿಸಿರುವುದು ತಮಗೆ ಸಂತಸ ತಂದಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಮಾತನಾಡಿ,ಶಿಕ್ಷಕರು ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಸಭೆ ನಡೆಸುವ ಮೂಲಕ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಈ ವಿಶೇಷ ಸಭೆಯಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್‌, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಪನ್ಯಾಸಕ ಟಿ.ಎಸ್‌.ಕುಮಾರಸ್ವಾಮಿ ಉಪಸ್ಥಿತರಿದ್ದರು. ವಿಶೇಷ ಪ್ರೌಢಶಾಲಾ ಶಿಕ್ಷಕರ ಸಭೆಯಲ್ಲಿ ತಾಲೂಕಿನ ಸುಮಾರು ಅರವತ್ತಕ್ಕೂ ಹೆಚ್ಚು ಪ್ರೌಢಶಾಲಾ ಶಿಕ್ಷಕರು ವಿಶೇಷ ಸಭೆಯಲ್ಲಿ ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿಶೇಷ ತರಗತಿ ನಡೆಸಿ: ಮಾರ್ಚ್‌ ,ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಕ್ಕೆ ತರುವಲ್ಲಿ ಪೂರಕವಾಗಿ ಪ್ರತಿ ಶಾಲೆಯಲ್ಲಿಯೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತಗೆದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಅವಶ್ಯವಾದ ವಿಶೇಷ ಪಾಠ ಪ್ರವಚನಗಳನ್ನು ನಡೆಸಬೇಕೆಂದು ಜಿಪಂ ಸದಸ್ಯೆ ಭವಾನಿ ಕಿವಿಮಾತು ಹೇಳಿದರು.

ಸಭೆಯಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಮಾತನಾಡಿ, ಶಿಕ್ಷಕರು ತಂತಮ್ಮ ಶಾಲೆಯಲ್ಲಿನ ವಿದ್ಯಾರ್ಥಿಗಳನ್ನು ಬರಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಸುಲಲಿತವಾಗಿ ಎದುರಿಸುವಂತೆ ಆತ್ಮ ಸ್ಥೈರ್ಯವನ್ನು ತುಂಬಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ತಾವು ಬರಲಿರುವ ಪರೀಕ್ಷೆಗೆ ಬೇಕಾದ ಪೂರ್ವ ತಯಾರಿ ನಡೆಸಿ ಕಳೆದ ವರ್ಷ ನಮ್ಮ ಜಿಲ್ಲೆಗೆ ಲಭಿಸಿರುವ ಪ್ರಥಮ ಸ್ಥಾನವನ್ನು ಈ ವರ್ಷವೂ ಕಾಯ್ದುಕೊಳ್ಳಲು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.