ಆಹಾರ ಇಲಾಖೆ ಹೊಸ ನಿಯಮದಿಂದ ಸಮಯ ಹಾಳು


Team Udayavani, Jun 20, 2019, 1:14 PM IST

hasan-tdy-2..

ಸಕಲೇಶಪುರ ಪಟ್ಟಣದ ನ್ಯಾಯಬೆಲೆ ಅಂಗಡಿಯ ಕಂಪ್ಯೂಟರ್‌ ಮುಖಾಂತರ ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕಾಗಿ ಸಾಲು ನಿಂತಿರುವ ಜನ.

ಸಕಲೇಶಪುರ: ಆಹಾರ ಇಲಾಖೆಯ ಹೊಸ ನಿಯಮದ ಎಡವಟ್ಟಿನಿಂದಾಗಿ ಜನರು ಕುಟುಂಬ ಸದಸ್ಯರೊಂದಿಗೆ ಕೆಲಸ ಕಾರ್ಯಗಳನ್ನು ಬಿಟ್ಟು ನ್ಯಾಯಬೆಲೆ ಅಂಗಡಿ ಮುಂದೆ ಆತಂಕದಲ್ಲಿ ಕಾದು ಕುಳಿತುಕೊಳ್ಳುವಂತಾಗಿದೆ.

ಸರ್ವರ್‌ ಸಮಸ್ಯೆ: ಆಹಾರ ಇಲಾಖೆಯ ಒಂದೇ ವೆಬ್‌ಸೈಟ್‌ನಲ್ಲಿ ಕೆವೈಸಿಯಡಿ ಕಾರ್ಡ್‌ ನವೀಕರಣ ಹಾಗೂ ಆಹಾರ ಪಡಿತರ ನೀಡಲು ಅವಕಾಶ ಕಲ್ಪಿಸಿರುವುದು ಸಮಸ್ಯೆ ಮೂಲವಾಗಿದೆ. ಕೆವೈಸಿ ದೃಢೀಕರಣಕ್ಕಾಗಿ ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಆಗಮಿಸಿ ತಮ್ಮ ಬೆರಳಚ್ಚು (ಬಯೋ ಮೆಟ್ರಿಕ್‌) ನೀಡಬೇಕಾಗಿದೆ. ಇದೇ ವೆಬ್‌ಸೈಟ್‌ನಲ್ಲಿ ಆಹಾರ ಸಾಮಗ್ರಿಗಳ ವಿತರಣೆ ಕಾರ್ಯವನ್ನು ಮಾಡಬೇಕಿದೆ. ಆದರೆ, ಈ ಎರಡು ಕಾರ್ಯಕ್ಕೆ ಆಹಾರ ಇಲಾಖೆಯ ವೆಬ್‌ಸೈಟ್‌ನ ಸರ್ವರ್‌ ಸಮಸ್ಯೆ ಅತಿಯಾಗಿರುವುದರಿಂದ ಸರ್ವರ್‌ಗಾಗಿ ನ್ಯಾಯಬೆಲೆ ಅಂಗಡಿ ಮುಂದೆ ಜನರು ವಾರ ಗಟ್ಟಲೇ ಕಾದು ಕುಳಿತುಕೊಳ್ಳ ಬೇಕಿದೆ.

ಪಡಿತರ ಚೀಟಿ ರದ್ದುಗೊಳ್ಳುವ ಭೀತಿ: ಪಡಿತರ ವನ್ನು ಪ್ರತಿ ತಿಂಗಳ 30ರ ಒಳಗಾಗಿ ಪಡೆಯದಿದ್ದರೆ ಪಡಿತರ ಕೈತಪ್ಪಲಿದೆ. ಆದರೆ, ಕೆವೈಸಿಯಡಿ ನಿಯಮದಡಿ ಕಾರ್ಡ್‌ ದೃಢೀಕರಣ ಮಾಡದಿದ್ದರೆ ಕಾರ್ಡ್‌ ರದ್ದುಗೊಳ್ಳಲಿರುವುದರಿಂದ ಜನರು ಸಂಕಷ್ಟಕ್ಕಿಡಾಗಿದ್ದಾರೆ. ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕೆ ಆಹಾರ ಇಲಾಖೆ ಜೂನ್‌ ಒಂದರಿಂದ ಜು.30 ರವರಗೆ ಗಡುವು ನೀಡಿದೆ. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಆಹಾರ ಇಲಾಖೆ ಕಾರ್ಡ್‌ ದೃಢೀಕರಣಕ್ಕೆ ಅವಕಾಶ ಕಲ್ಪಿಸಿ 20 ದಿನ ಕಳೆದರು ತಾಲೂಕಿನಲ್ಲಿರುವ 32 ಸಾವಿರ ಪಡಿತರ ಕಾರ್ಡ್‌ ಗಳಲ್ಲಿ ಕೇವಲ ಶೇ.5 ಪಡಿತರ ಚೀಟಿಗಳಷ್ಟೆ ದೃಢೀಕರಣಗೊಂಡಿವೆ.

ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕೆ ಕಾರ್ಡ್‌ನಲ್ಲಿ ಹೆಸರಿರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಬರಬೇಕಿರುವುದರಿಂದ ಕೂಲಿ ಕೆಲಸ ಬಿಟ್ಟು ಜನರು, ಶಾಲೆ ಬಿಟ್ಟು ಮಕ್ಕಳು ವಾರಗಟ್ಟಲೆ ಅಂಗಡಿ ಮುಂಭಾಗ ಕಾಯ ಬೇಕಿದೆ. ಪಡಿತರ ರದ್ದು ಗೊಳ್ಳುವ ಭಯದಿಂದ ಜನ ಆತಂಕದಿಂದ ನ್ಯಾಯ ಬೆಲೆಗಳ ಅಂಗಡಿಗಳ ಮುಂದೆ ಕಾದು ಕಾದು ಯಾಕಪ್ಪಾ ಈ ಜೀವನ ಎಂದು ಬೇಸತ್ತಿದ್ದಾರೆ.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.