ಕೆರೆ ಅಂಗಳದಲ್ಲಿ 35ಸಾವಿರ ಗಿಡ ನೆಡುವ ಗುರಿ; ಗಂಗಾಧರ್‌ ರೈ

ಕೆರೆಯ ಅಂಗಳದಲ್ಲಿ ಗಿಡ ನೆಡಲು ವಿರೇಂದ್ರ ಹೆಗ್ಗಡೆ ಸೂಚಿಸಿದ್ದಾರೆ

Team Udayavani, Jun 16, 2022, 6:13 PM IST

ಕೆರೆ ಅಂಗಳದಲ್ಲಿ 35ಸಾವಿರ ಗಿಡ ನೆಡುವ ಗುರಿ; ಗಂಗಾಧರ್‌ ರೈ

ಚನ್ನರಾಯಪಟ್ಟಣ: ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ 300 ಕೆರೆಯ ಅಂಗಳದಲ್ಲಿ 35 ಸಾವಿರ ಗಿಡಗ ಳನ್ನು ನೆಡುವ ಗುರಿ ಹೊಂದಿದೆ ಎಂದು ಯೋಜನೆಯ ಪ್ರಾದೇಶಿಕ ನಿರ್ದೇಶಕ ಗಂಗಾಧರ್‌ ರೈ ತಿಳಿಸಿದರು.

ತಾಲೂಕಿನ ದೊಡ್ಡೇರಿ ಗ್ರಾಮದ ಕೆರೆ ಅಂಗಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಪರಿಸರ ಸಂರಕ್ಷಣೆ ಯಿಂದ ನಮಗೆ ಶುದ್ಧವಾದ ಗಾಳಿ ದೊರೆಯುತ್ತಿದೆ ಕೊರೊನಾ ವೇಳೆ ಈ ಬಗ್ಗೆ ಜನರಿಗೆ ತಿಳಿದಿದ್ದರೂ ಪರಿಸರು ಉಳಿಸಲು ಮುಂದಾ ಗುತ್ತಿಲ್ಲ, ಕೊರೊನಾ ಸಮಯದಲ್ಲಿ ಅನೇಕ ಮಂದಿ ಉಸಿ ರಾಟದ ತೊಂದರೆಯಿಂದ ಮೃತಪಟ್ಟಿ ದ್ದು ಎಚ್ಚೆತ್ತುಕೊಳ್ಳದೆ ಇದರುವುದು ದುರದೃಷ್ಟಕರ ಸಂಗತಿ ಎಂದರು.

ವಾಯುಮಾಲಿನ್ಯ ಹೆಚ್ಚಿದೆ: ಮಹಾನಗರದಲ್ಲಿ ಇಂದಿಗೂ ಶುದ್ಧಗಾಳಿ ಸಿಗುತ್ತಿಲ್ಲ. ಗ್ರಾಮೀಣ ಭಾಗ ದಲ್ಲಿಯೂ ವಾಯುಮಾಲಿನ್ಯವಾಗುತ್ತಿದೆ. ಇದನ್ನು ತಪ್ಪಿಸಲು ಗಿಡ ನೆಟ್ಟು ಪೋಷಣೆ ಮಾಡದೆ ಹೋದರೆ ಮುಂದೆ ಗಂಡಾಂ ತರ ಕಾದಿದೆ. ನಮ್ಮ ಮಕ್ಕಳು ಮೊಮ್ಮಕ್ಕಳಿಗಾಗಿಯಾದರು ಪರಿಸರ ಉಳಿಸುವುದು, ಸರ್ಕಾರಿ ಭೂಮಿ ಹಾಗೂ ರಸ್ತೆ ಬದಿಯಲ್ಲಿ ಗಿಡ ನೆಡುವುದನ್ನು ನಾವು ಮೈಗೂಡಿಸಿ ಕೊಳ್ಳಬೇಕು ಎಂದು ಹೇಳಿದರು.

ಕೆರೆ ಅಂಗಳದಲ್ಲಿ ಗಿಡ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ತಮ್ಮ ಇಡೀ ಜೀವನವನ್ನು ಮರಗಿಡಗಳನ್ನು ಬೆಳೆಸಲು ಮುಡಿಪಾಗಿಟ್ಟಿದ್ದರು. ಅವರ ವೃಕ್ಷಸೇವೆ ಎಲ್ಲರೂ ಮೆಚ್ಚುವಂತಹದ್ದು. ಅವರು ಮಾಡಿದ ಸಾಧನೆಯ ಶೇ.5ರಷ್ಟನ್ನು ನಾವು ಮಾಡಬೇಕು. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮದ ಕೆರೆಯ ಅಂಗಳದಲ್ಲಿ ಗಿಡ ನೆಡಲು ವಿರೇಂದ್ರ ಹೆಗ್ಗಡೆ ಸೂಚಿಸಿದ್ದಾರೆ ಇನ್ನು ಯೋಜನೆ ಪಾಲಿಸುತ್ತಿದೆ ಎಂದರು.

ಉತ್ತಮ ಸಮಾಜ ನಿರ್ಮಾಣ: ರೈತಮುಖಂಡ ದೊಡ್ಡೇರಿ ಶ್ರೀಕಂಠ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖೀ ಚಿಂತನೆಯನ್ನು ಪ್ರತಿ ಯೋರ್ವ ಮಠಾಧೀಶರು ಪಾಲನೆ ಮಾಡಿದರೆ ಸಮಾಜದಲ್ಲಿ ಅನೇಕ ಬದಲಾವಣೆಗಳು ತರುವು ದಲ್ಲದೆ, ಉತ್ತಮ ಸಮಾಜ ನಿರ್ಮಾಣ ಆಗಲಿದೆ. ಕೆರೆಗಳ ಸಂರಕ್ಷಣೆ ಜೊತೆಗೆ ಪರಿಸರದ ಸಂರಕ್ಷಣೆಗೂ ಯೋಜನೆಯ ಮೂಲಕ ಹೆಚ್ಚಿನ ಒತ್ತು ನೀಡಿರುವುದು ಶ್ಲಾಘನೀಯ ಎಂದರು.

ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ಮಹಾ ಬಲ ಕುಲಾಲ್‌, ಮಟ್ಟನಲೆ ಗ್ರಾ ಪಂ ಅಧ್ಯಕ್ಷೆ ಜಯ ಲಕ್ಷ್ಮಮ್ಮ, ಸದಸ್ಯೆ ರೂಪಾ, ದೊಡ್ಡೇರಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರದೀಪ್‌, ಉಪಾಧ್ಯಕ್ಷ ನಂಜೇಶ್‌ಗೌಡ, ಜನಜಾಗೃತಿ ವೇದಿಕೆ ಸದಸ್ಯ ಜಯ ರಾಮ್‌, ತಾಲೂಕು ಯೋಜನಾಧಿಕಾರಿ ಸುನೀತ ನಾಯಕ್‌, ಸದಾಶಿವ ಕುಲಾಲ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.