ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಯಾವಾಗ?


Team Udayavani, Sep 20, 2021, 2:30 PM IST

Traffic problem

ಸಕಲೇಶಪುರ: ಪಟ್ಟಣ ವ್ಯಾಪ್ತಿಯ ಟ್ರಾμಕ್‌ ಸಮಸ್ಯೆತಾತ್ಕಾಲಿಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಪಟ್ಟಣದ ಮುಖ್ಯ ರಸ್ತೆ ಸೇರಿದಂತೆಕೆಲವು ಒಳ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆನಿಷೇಧ ಹೇರಿದ್ದು, ಆದರೆ ಇದನ್ನುಅನುಷ್ಠಾನಗೊಳಿಸಲು ಪುರಸಭೆ ಹಾಗೂ ಪೋಲಿಸ್‌ಇಲಾಖೆ ಮುಂದಾಗದ ಕಾರಣ ಟ್ರಾμಕ್‌ ಕಿರಿಕಿರಿಎಂದಿನಂತೆ ಮುಂದುವರಿದಿದೆ.

ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ಪಟ್ಟಣದ ಹೃದಯ ಭಾಗದಲ್ಲಿಹಾದುಹೋಗಿದ್ದು ದಿನನಿತ್ಯ ಸಾವಿರಾರುವಾಹನಗಳು ಈ ರಸ್ತೆಯಲ್ಲಿ ಸಂಚರಿಸುವುದು ಸಾಮಾನ್ಯವಾಗಿದೆ.ಕಿರಿದಾದ ಮುಖ್ಯ ರಸ್ತೆಯ ಒಂದುಭಾಗದಲ್ಲಿ ವಾಹನಗಳ ನಿಲುಗಡೆಮಾಡುವುದು ಸಾಮಾನ್ಯವಾಗಿದ್ದು, ಇದರಿಂದಪಟ್ಟಣದಲ್ಲಿ ಟ್ರಾಫಿಕ್‌ಕಿರಿಕಿರಿಯಾಗುತ್ತಿತ್ತು.

ಈಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಧಿಕಾರಿ ಗಿರೀಶ್‌ ರವರು ಆ.31 ಹೊರಡಿಸಿ ಎನ್‌.ಎಚ್‌ 75ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯವಾಹನ ನಿಲುಗಡೆ ನಿಷೇಧಿಸಿದ್ದರು. ಅಲ್ಲದೆ ಪಟ್ಟಣದಹಳೆ ಸಂತೇವೇರಿ ಕ್ರಾಸ್‌ನಿಂದ ಪಶು ಆಸ್ಪತ್ರೆ ಕ್ರಾಸ್‌ವರೆಗೆ ರಸ್ತೆಯ ಬಲಭಾಗದಲ್ಲಿ ನಾಲ್ಕು ಚಕ್ರದವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದ್ದು, ಹಳೆಬಸ್‌ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವಪುರಸಭೆಯ ಕಟ್ಟಡದ ನೆಲಮಾಳಿಗೆಯ ಖಾಲಿಜಾಗದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶಕಲ್ಪಿಸುವುದು ಹಾಗೂ ಈ ಕಟ್ಟಡದ ಪಕ್ಕದಲ್ಲಿರುವಪುರಸಭೆಗೆ ಸೇರಿದ ಖಾಲಿ ಜಾಗದಲ್ಲಿತಾತ್ಕಾಲಿಕವಾಗಿ ನಾಲ್ಕು ಚಕ್ರದ ವಾಹನಗಳನಿಲುಗಡೆಗೆ ಅವಕಾಶ ಕಲ್ಪಿಸಲಾಗಿತ್ತು.

ಅಶೋಕ ರಸ್ತೆಯ ಮೆಗಾ ಟವರ್ಸ್‌ನಿಂದ ಬಿ.ಎನ್‌.ಆರ್‌ ಕಾಂಪ್ಲೆಕÕ…ವರೆಗೆ ಭಾನುವಾರ, ಮಂಗಳವಾರ,ಗುರುವಾರ ರಸ್ತೆಯ ಎಡಬದಿಯಲ್ಲಿ ದ್ವಿಚಕ್ರವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದರೆ,ಸೋಮವಾರ, ಬುಧವಾರ ಹಾಗೂ ಶನಿವಾರದಂದುರಸ್ತೆಯ ಬಲಭಾಗದಲ್ಲಿ ದ್ವಿಚಕ್ರವಾಹನಗಳ ನಿಲುಗಡೆಗೆಅವಕಾಶ ಕಲ್ಪಿಸಲಾಗಿದ್ದು, ಬಿ.ಎನ್‌.ಆರ್‌ ಕಾಂಪ್ಲೆಕÕ…ನಿಂದ ಎಸ್‌.ಎಂ ಟವರ್ಸ್‌ವರೆಗೆ ರಸ್ತೆಯ ಎರಡೂಬದಿಗಳಲ್ಲಿ ಪೂರ್ಣವಾಗಿ ಎಲ್ಲಾ ರೀತಿಯ ವಾಹನಸಂಚಾರ ನಿಷೇಧಿಸಲಾಗಿತ್ತು. ಜೇನು ಸೊಸೈಟಿಕಟ್ಟಡದಿಂದ ಕುಶಾಲನಗರಕ್ಕೆ ಹೋಗುವ ರಸ್ತೆಯಲ್ಲಿಮಂಜ್ರಾಬಾದ್‌ ಕ್ಲಬ್‌ ಕ್ರಾಸ್‌ವರೆಗೆ ರಸ್ತೆಯಬಲಬದಿಯಲ್ಲಿ ಚತುತ್ಛಕ್ರ ವಾಹನಗಳ ನಿಲುಗಡೆಗೆಅವಕಾಶ ಕಲ್ಪಿಸಲಾದರೆ ಎಡಭಾಗದಲ್ಲಿ ಎಲ್ಲಾ ರೀತಿಯವಾಹನ ಸಂಚಾರ ನಿಷೇಧಿಸಲಾಗಿತ್ತು.

ಎಸ್‌.ಎಂ ಟವರ್ಸ್‌ನ ವೃತ್ತದಿಂದ ಕಾಸ್ಮೋಪಾಲಿಟನ್‌ ಕ್ಲಬ್‌ವರೆಗೆ ರಸ್ತೆಯ ಎಡಬದಿಯಲ್ಲಿನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶಕಲ್ಪಿಸಲಾಗಿದ್ದು, ಬಲಭಾಗದಲ್ಲಿ ಸಂಪೂರ್ಣವಾಗಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇದಿಸಲಾಗಿತ್ತು.ಕುಶಾಲನಗರ ರಸ್ತೆಯಲ್ಲಿರುವ ಓಂ ಶಕ್ತಿ ಬಾಳೆಹಣ್ಣುಅಂಗಡಿಯಿಂದ ಬಿ.ಎಂ ರಸ್ತೆ ರಾಷ್ಟ್ರೀಯ ಹೆ¨ªಾರಿಸಂಪರ್ಕಿಸುವ ರಸ್ತೆಯ ರಾಜಲಕ್ಷ್ಮೀ ಟ್ರೇಡಸ್‌ìನವರೆಗೆ ರಸ್ತೆಯ ಪೂರ್ವಭಾಗದಲ್ಲಿ ದ್ವಿಚಕ್ರ ವಾಹನನಿಲುಗಡೆ, ಎಸ್‌ಎಂ ಟವರ್ಸ್‌ ನಿಂದ ಹಳೇ ಬಸ್‌ನಿಲ್ದಾಣದ ಪುರಸಭೆ ನಿರ್ಮಾಣ ಹಂತದಲ್ಲಿರುವಕಟ್ಟಡದ ಪಕ್ಕದ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್‌ ನಿಷೇಧಿಸಲಾಗಿತ್ತು.

ಆಜಾದ್‌ ರಸ್ತೆಯ ಭುವನೇಶ್ವರಿ ವೃತ್ತದಿಂದ ಬಿ.ಎಂರಸ್ತೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಯಪೂರ್ವ ಭಾಗದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆಅವಕಾಶ ಕಲ್ಪಿಸಲು ಆದೇಶದಲ್ಲಿ ಡೀಸಿ ತಿಳಿಸಿದ್ದರು.ಮೆಗಾ ಟವರ್ಸ್‌ನಿಂದ ಶಾಪ್‌ ಸಿದ್ದೇಗೌಡ ಶಾಲೆಮುಖಾಂತರ ರಾಷ್ಟ್ರೀಯ ಹೆದ್ದಾರೆ ಸಂಪರ್ಕಿಸುವರಸ್ತೆಯ ಪೂರ್ವ ಭಾಗದಲ್ಲಿ ನಾಲ್ಕು ಚಕ್ರದ ವಾಹನನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಇದನ್ನು ಗೌರಿಗಣೇಶ ಹಬ್ಬದ ನಂತರ ಅನುಷ್ಠಾನಕ್ಕೆತರಲಾಗುತ್ತದೆಂದು ಹೇಳಲಾಗಿತ್ತು. ಇದೀಗ ಗೌರಿಗಣೇಶ ಹಬ್ಬ ಮುಗಿದು ಹಲವು ದಿನ ಕಳೆದರೂ ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಅನುಷ್ಠಾನಗೊಳಿಸಲುಪುರಸಭೆ ಹಾಗೂ ಪೋಲಿಸ್‌ ಇಲಾಖೆ ಮುಂದಾಗದಕಾರಣ ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ.2 ವಾರಗಳ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದವೀಕೆಂಡ್‌ ಕರ್ಫ್ಯೂ ಆದೇಶವನ್ನು ಅನುಷ್ಠಾನಗೊಳಿಸಲುತಾಲೂಕು ಆಡಳಿತ ವಿಫ‌ಲವಾಗಿತ್ತು. ಈ ಹಿನ್ನೆಲೆಯಲ್ಲಿತಾಲೂಕು ಆಡಳಿತ ಕೂಡಲೆ ಎಚ್ಚೆತ್ತು ಜಿಲ್ಲಾಧಿಕಾರಿಗಳ ಪಾಲನೆ ಮಾಡಲುಮುಂದಾಗಬೇಕಾಗಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.