Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


Team Udayavani, May 21, 2024, 11:15 AM IST

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ತಾಯಿ – ಮಗ ಸಾವನ್ನಪ್ಪಿ, ಇತರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಳವಾರ(ಮೇ.21 ರಂದು) ನಡೆದಿದೆ.

ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಲ ಗ್ರಾಮದ ಮೂಲದ ಶಬೀರ್ ಅಹಮ್ಮದ್ ಎಂಬುವರ ಪತ್ನಿ  ಶಫಿಯ (48) ಹಾಗೂ ಅವರ ಪುತ್ರ ಶಫೀಕ್ (21)‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಇಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿನಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಈ ದುರಂತ ಘಟನೆ ಸಂಭವಿಸಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.