ಹಣ ದ್ವಿಗುಣ ವಂಚನೆ: ಇಬ್ಬರ ಬಂಧನ

ವಿಜಯಪುರ ಮೂಲದವರಿಂದ 85 ಲಕ್ಷ ರೂ. ವಂಚನೆ: ದೂರು ದಾಖಲು

Team Udayavani, May 2, 2021, 7:36 PM IST

gyjftytry

ಬ್ಯಾಡಗಿ: ಹಣ ದ್ವಿಗುಣ ಗೊಳಿಸುವುದಾಗಿ ಹಾಗೂ ಬಂಗಾರ ಕೊಡುವುದಾಗಿ ನಂಬಿಸಿ ಮೋಸವೆಸಗಿದ ವಿಜಯಪುರ ಮೂಲದ ಇಬ್ಬರು ಸುಮಾರು 85 ಲಕ್ಷ ರೂ. ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಮೋಟೆಬೆನ್ನೂರ ರಸ್ತೆಯಲ್ಲಿರುವ ಜಗದಂಬಾ ಹೋಟೆಲ್‌ ಮೇಲ್ಭಾಗದಲ್ಲಿನ ಮಳಿಗೆಯೊಂದರಲ್ಲಿದ್ದ ವಿಜಯಪುರ ಮೂಲದ ಸೈಯದ್‌ ಸೊಹೈಲ್‌ ಶೇಖ್‌ ಹಾಗೂ ಮೆಹಬೂಬ ಇಸ್ಮಾಯಿಲ್‌ ತಿಕ್ಕೋಟಿಕಲ್‌ ಎಂಬುವರು ವಂಚನೆ ನಡಸಿದ್ದಾಗಿ ತಿಳಿದು ಬಂದಿದೆ.

ಕಳೆದ 4 ತಿಂಗಳಿಂದ ಮಾಡರ್ನ್ ಮಾರ್ಕೆಟಿಂಗ್‌ ಗೋಲ್ಡ್‌ ಟ್ರೇಡರ್ಸ್‌ ಎಂಬ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ಪ್ರತ್ಯೇಕ 2 ಸ್ಕೀಂ: ಸ್ಕೀಮ್‌ ನ ಒಂದರಲ್ಲಿ 21 ಸಾವಿರ ರೂ. ತುಂಬಿಸಿಕೊಂಡು 11 ದಿನಗಳ ಬಳಿಕ ಪ್ರತಿ ವಾರ 6 ಸಾವಿರ ರೂ.ನಂತೆ ಒಟ್ಟು 36 ಸಾವಿರ ರೂ. ಮೌಲ್ಯದ ಬಂಗಾರ, ಗೃಹೋಪಯೋಗಿ ವಸ್ತುಗಳನ್ನು ನೀಡುವುದಾಗಿ ನಂಬಿಸಿದ್ದರು. ಅಲ್ಲದೇ ಇನ್ನೊಂದು ಸ್ಕೀಮ್‌ನಲ್ಲಿ ಮೊದಲು ಶೇ.60 ಹಣ ತುಂಬಿಸಿಕೊಂಡು ಉಳಿದ ಹಣ ಕಂತುಗಳಲ್ಲಿ ಪಾವತಿಸಿದಲ್ಲಿ ಬಂಗಾರ ಕೊಡಿಸುವುದಾಗಿ ನಂಬಿಸಿದ್ದಾರೆ.

ಎರಡೂ ಸ್ಕೀಂಗಳ ನಡುವೆ ಒಟ್ಟು 213 ಗ್ರಾಹಕರಿಗೆ ವಂಚಿಸಿದ್ದು, ಬಳಿಕ ತಮ್ಮ ಕಾರ್ಯ ಚಟುವಟಿಕೆ ನಡೆಸುತ್ತಿದ್ದ ಕಚೇರಿ ಸ್ಥಗಿತಗೊಳಿಸಿ, ಮೊಬೈಲ್‌ ಸ್ವಿಚ್‌ಆಫ್‌ ಮಾಡಿ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಲು ಗ್ರಾಹಕರು ಪ್ರಯತ್ನಪಟ್ಟರಾದರೂ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪಟ್ಟಣದ ಇಸ್ಲಾಂಪುರ ಓಣಿ ನಿವಾಸಿ ಮಹಮ್ಮದ ಇಸ್ಮಾಯಿಲ್‌ ಕಳಗೊಂಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನನ್ವಯ ವಂಚಕರ ಬಂಧನಕ್ಕೆ ಬಲೆ ಬೀಸಿದ ಬ್ಯಾಡಗಿ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 85 ಲಕ್ಷ ರೂ. ಪಡೆದು ವಂಚನೆ ನಡೆಸಿದ್ದಾಗಿ ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರು ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.