ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ


Team Udayavani, Oct 1, 2024, 2:47 PM IST

haveri

ಉದಯವಾಣಿ ಸಮಾಚಾರ
ಬ್ಯಾಡಗಿ: ದೇಶದಲ್ಲಿ ಶೇ. 14.2 ರಷ್ಟು ಕುಟುಂಬಗಳು ಬಡತನದಲ್ಲಿವೆ. ಹೀಗಾಗಿ ತಾಯಿ ಮತ್ತು ಆರೋಗ್ಯವಂತ ಮಕ್ಕಳು ದೇಶದ
ಬಹುದೊಡ್ಡ ಆಸ್ತಿಯಾಗಿದ್ದು, ಇವರಿಬ್ಬರು ದೇಶದ ಆಧಾರ ಸ್ತಂಭಗಳಾಗಿದ್ದಾರೆ. ಹೀಗಾಗಿ ಅವರೆಲ್ಲರ ಆರೋಗ್ಯದ ಹೊಣೆಗಾರಿಕೆ ಸರ್ಕಾರಗಳ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಪೋಷಣ್‌ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆರೋಗ್ಯ, ಕ್ಷೇಮ ಮತ್ತು ರೋಗ ನಿರೋಧಕ ಶಕ್ತಿ ಬೆಳೆಸುವ ಹಾಗೂ ಅಭಿವೃದ್ಧಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥೆ ರಚಿಸಿವೆ. ತಾಯಿ ಮತ್ತು ಮಗು ಅಪೌಷ್ಟಿಕತೆ ಸವಾಲುಗಳನ್ನು ಎದುರಿಸಲು ಪೋಷಣ್‌ ಅಭಿಯಾನ ಮೂಲಕ ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ ಎಂದರು.

ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್‌.ಆರ್‌. ಪಾಟೀಲ ಮಾತನಾಡಿ, ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಬದಲಾವಣೆಯಿಂದ ರೋಗಗಳಿಗೆ ಬರುತ್ತಿವೆ. ಪ್ರಾಚೀನ ಕಾಲದ ಸಮತೋಲಿತ ಆಹಾರ ಪದ್ಧತಿ ರೋಗ ಹತ್ತಿರ ಬರದಂತೆ ತಡೆಯುತ್ತಿತ್ತು, ಆದರೆ ಇಂದಿನ ರಾಸಾಯನಿಕಯುಕ್ತ ಆಹಾರ ಪದಾರ್ಥಗಳು ಎಲ್ಲರನ್ನೂ ರೋಗಗ್ರಸ್ಥರನ್ನಾಗಿಸುತ್ತಿವೆ. ಇದರಿಂದ ಜನಿಸುವ ಮಕ್ಕಳು ಸಹ ಅಪೌಷ್ಟಿಕೆಯಿಂದ ಬಳಲುವಂತಾಗಿದ್ದು, ಗರ್ಭಾವಸ್ಥೆ ಹಾಗೂ ನಂತರ ಉತ್ತಮ ಆಹಾರ ಪದ್ಧತಿ ಅತ್ಯಂತ ಪ್ರಮುಖವಾಗಿದೆ ಎಂದರು.

ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಮಾತನಾಡಿದರು. ಇದಕ್ಕೂ ಮುನ್ನ ಸೀಮಂತ ಕಾರ್ಯಕ್ರಮ ನೆರವೇರಿತು. ಇದೇ
ಸಂದರ್ಭದಲ್ಲಿ ಸುಮಾರು 10ಕ್ಕೂ ಹೆಚ್ಚು ಮಕ್ಕಳಿಗೆ ಮೊದಲು ತುತ್ತು ಅನ್ನ ಉಣ ಬಡಿಸಲಾಯಿತು.

ಬಳಿಕ ಯೋಜನೆಯಡಿ ಬರುವ ಅಂಗನವಾಡಿ ಮಕ್ಕಳ ಜನ್ಮದಿನ ಆಚರಿಸಲಾಯಿತು. ಪುರಸಭೆ ಉಪಾಧ್ಯಕ್ಷ ಸುಭಾಸ್‌ ಮಾಳಗಿ,
ಸದಸ್ಯರಾದ ಬಸವರಾಜ ಛತ್ರದ, ಕಲಾವತಿ ಬಡಿಗೇರ, ಗಾಯತ್ರಿ ರಾಯ್ಕರ, ಸರೋಜಾ ಉಳ್ಳಾಗಡ್ಡಿ, ಫಕ್ಕೀರಮ್ಮ ಛಲವಾದಿ, ಶಂಕರ ಕುಸಗೂರ, ರಫೀಕ್‌ ಮುದ್ಗಲ್‌, ಆಶ್ರಯ ಸಮಿತಿ ಅಧ್ಯಕ್ಷ ಮುನಾಫ್‌ ಎರೇಶಿಮಿ, ಸದಸ್ಯ ದುಗೇìಶ ಗೋಣೆಮ್ಮನವರ, ಗಿರೀಶ ಇಂಡಿಮಠ, ಶಂಭನಗೌಡ ಪಾಟೀಲ, ಮುಖಂಡರಾದ ದಾನಪ್ಪ ಚೂರಿ, ಸೋಮಣ್ಣ ಸಂಕಣ್ಣನವರ, ಖಾದರಸಾಬ್‌ ದೊಡ್ಮನಿ, ಶಿಶು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ತಹಶೀಲ್ದಾರ್‌ ಎಫ್‌.ಎ. ಸೋಮನಕಟ್ಟಿ, ಟಿಒ ಕೆ.ಎಂ. ಮಲ್ಲಿಕಾರ್ಜುನ, ಅಕ್ಷರ ದಾಸೋಹಾ ಧಿಕಾರಿ ಎನ್‌. ತಿಮ್ಮಾರೆಡ್ಡಿ, ಸಿಡಿಪಿಒ ಬಸವರಾಜ ಪೂಜಾರ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-kottigehara

Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.