Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ


Team Udayavani, Oct 26, 2024, 12:11 AM IST

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

ಶಿಗ್ಗಾಂವಿ: ಕ್ಷೇತ್ರದಲ್ಲಿ ಕಾಂಗ್ರೆಸ್‌ ಯಾರನ್ನೇ ಅಭ್ಯರ್ಥಿ ಮಾಡಿದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಮಗೆ ನೇರ ಎದುರಾಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಈ ಉಪ ಚುನಾವಣೆಯಲ್ಲಿ ಭರತ್‌ ಬೊಮ್ಮಾಯಿಗೆ ನನಗಿಂತ ಹೆಚ್ಚಿನ ದೊಡ್ಡ ಬೆಂಬಲ ದೊರೆಯುತ್ತದೆ. ದೊಡ್ಡ ಅಂತರದಲ್ಲಿ ಭರತ್‌ ಗೆಲ್ಲುವ ವಿಶ್ವಾಸ ಇದೆ. ಈ ಬಾರಿ ನಮಗೆ ಅತೀ ಹೆಚ್ಚು ಜನ ಬೆಂಬಲ ದೊರೆಯುತ್ತದೆ. ಭರತ್‌ ಬೊಮ್ಮಾಯಿ ನನಗಿಂತ ಹೆಚ್ಚು ಮತ ಪಡೆಯುತ್ತಾರೊ ಇಲ್ಲವೊ ಎಂದು ನಾನು ಭವಿಷ್ಯ ಹೇಳುವುದಿಲ್ಲ. ಆದರೆ ಅತೀ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಸಂಡೂರು ಬಿಜೆಪಿ ಗೆಲ್ಲುತ್ತದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಗೆಲುವು ಸಾಧಿಸುತ್ತದೆ ಎಂದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ನಿಂತರೂ ಗೆಲ್ಲುವುದಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನಲ್ಲಿ ಸರಿಯಾದ ಅಭ್ಯರ್ಥಿ ಹುಡುಕಲಿಕ್ಕೆ ಆಗಲಿಲ್ಲ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.