ಬಿಜೆಪಿ ಪಾಲಾದ ಬ್ಯಾಡಗಿ ಎಪಿಎಂಸಿ ಅಧ್ಯಕ್ಷ ಸ್ಥಾನ


Team Udayavani, Jun 17, 2020, 7:48 AM IST

ಬಿಜೆಪಿ ಪಾಲಾದ ಬ್ಯಾಡಗಿ ಎಪಿಎಂಸಿ ಅಧ್ಯಕ್ಷ ಸ್ಥಾನ

ಬ್ಯಾಡಗಿ: ಬಹುಮತವಿದ್ದರೂ ಕಾಂಗ್ರೆಸ್‌ ಪಕ್ಷದಲ್ಲಿ ಹೊಂದಾಣಿಕೆ ಕೊರತೆಯಿಂದ ಮಂಗಳವಾರ ನಡೆದ ಸ್ಥಳೀಯ ಎಪಿಎಂಸಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದ್ದು, ವೀರಭದ್ರಪ್ಪ ಗೊಡಚಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಕಾಂಗ್ರೆಸ್‌ನ ಉಳಿವೆಪ್ಪ ಕುರುವತ್ತಿ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಮಂಗಳವಾರ ಎಪಿಎಂಸಿ ಆವರಣದಲ್ಲಿ ಮುಂದಿನ 20 ತಿಂಗಳ ಅವಧಿಗೆ ಜರುಗಿದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ವೀರಭದ್ರಪ್ಪ ಗೊಡಚಿ ಹಾಗೂ ಕಾಂಗ್ರೆಸ್‌ನಿಂದ ಶಂಭನಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದರು, ಕಾಂಗ್ರೆಸ್‌ 9, ಬಿಜೆಪಿ (ಮೂವರು ನಾಮ ನಿರ್ದೇಶಿತ ಸದಸ್ಯರು ಸೇರಿ) 7 ಜನ ಸದಸ್ಯರು, ವರ್ತಕರ ಪ್ರತಿನಿಧಿ 1 ಸ್ಥಾನ (ತಟಸ್ಥ) ಬಲವನ್ನು ಹೊಂದಿದ್ದು, ಅಂತಿಮವಾಗಿ ಕಾಂಗ್ರೆಸ್‌ನ ಇಬ್ಬರು ಬಿಜೆಪಿ ಕಡೆ ವಾಲಿದ್ದರಿಂದ ಅಧ್ಯಕ್ಷ ಗೊಡಚಿ ಆಯ್ಕೆ ಸುಲಭವಾಯಿತು..

ಉಪಾಧ್ಯಕ್ಷ ಸ್ಥಾನಕ್ಕೆ ಉಳಿಪ್ಪ ಮರು ಆಯ್ಕೆ: ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ಮಾಸಣಗಿ ಕ್ಷೇತ್ರದ ಉಳಿವೆಪ್ಪ ಕುರುವತ್ತಿ ಮರು ಆಯ್ಕೆ ಬಯಸಿ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ವಿಜಯ ಕುಮಾರ್‌ ಮಾಳಗಿ ನಾಮಪತ್ರ ಸಲ್ಲಿಸಿದ್ದರು. ಇಲ್ಲಿಯೂ ಬಿಜೆಪಿಯ ವಿಜಯಕುಮಾರ್‌ ಮಾಳಗಿ ಆಯ್ಕೆ ಆಗುವ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿ ಅಂತಿಮವಾಗಿ ಉಳಿವೆಪ್ಪ ಕುರುವತ್ತಿ ಹತ್ತು ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಮರು ಆಯ್ಕೆಯಾದರು. ಹಾವೇರಿ ತಹಶೀಲ್ದಾರ್‌ ಶಂಕರ್‌ಚುನಾವಣಾಧಿಕಾರಿಯಾಗಿ ಕೆಲಸ ನಿರ್ವ ಹಿಸಿದರು.

ಮಾರುಕಟ್ಟೆ ಸಮಗ್ರ ಅಭಿವೃದ್ಧಿಗೆ ಚಿಂತನೆ: ಅಧ್ಯಕ್ಷರಾಗಿ ಆಯ್ಕೆ ಆಯ್ಕೆಯಾದ ಬಳಿಕ ಮಾತನಾಡಿದ ವೀರಭದ್ರಪ್ಪ ಗೊಡಚಿ, ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಅಧ್ಯಕ್ಷ ರಾಗಿ ಆಯ್ಕೆಯಾಗಿದ್ದು, ಬಹಳಷ್ಟು ಸಂತಸ ತಂದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರಗಳಿದ್ದು ಸ್ಥಳೀಯ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಮಾಜಿ ಶಾಸಕ ಸುರೇಶ ಗೌಡ ಅವರ ಮಾರ್ಗದರ್ಶನದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದೇನೆ. ಚುನಾವಣೆಯಲ್ಲಿನ ಸಂಖ್ಯಾ ಬಲಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲ ಸದಸ್ಯರನ್ನು ಒಟ್ಟುಗೂಡಿಸಿಕೊಂಡು ಕೆಲಸ ನಿರ್ವಹಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.