By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್


Team Udayavani, Oct 20, 2024, 1:13 PM IST

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಹಾವೇರಿ: ಉಪ ಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತದೆ. ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಸೋಮವಾರ (ಅ.21) ಸಂಜೆಯೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ತತ್ವ ಸಿದ್ಧಾಂತಗಳನ್ನ ಬಿಡುವುದಿಲ್ಲ. ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳ ಬಳಿ ಮಾತಾಡಿ ಅಂತಿಮ ಮಾಡುತ್ತೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು, ಶಾಸಕರ ಅಭಿಪ್ರಾಯ ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದರು.

ಶಿಗ್ಗಾವಿಯಲ್ಲಿ ಟಿಕೆಟ್ ಬದಲಾವಣೆ ಆಗುತ್ತದೆ ಎಂದು ಹೇಳಲಾಗುವುದಿಲ್ಲ. ಕಾಂಗ್ರೆಸ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಪ್ಟ್, ಹಾರ್ಡ್ ರಾಜಕಾರಣ ಕಾಂಗ್ರೆಸ್ ನಲ್ಲಿಲ್ಲ. ಉಪಚುನಾವಣೆ ಡಿಕೆಶಿ, ಸಿದ್ದರಾಮಯ್ಯನವರ ನಾಯಕತ್ವ ಕ್ರಿಯಾಶೀಲವಾಗಿದೆ ಎಂದು ತೋರಿಸುತ್ತದೆ. ಮೂಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದರು.

ಚುನಾವಣೆ ಘೋಷಣೆಗೂ ಇಡಿ ರೇಡ್ ಗೂ ಏನು ಸಂಬಂಧ. ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇಡಿ ಕ್ರಿಯಾಶೀಲವಾಯ್ತಾ? ಮುಡಾ ಪ್ರಕರಣದಲ್ಲಿ ಯಾವುದಾದರೂ ಹಣಕಾಸು ಬದಲಾವಣೆ ಆಗಿದೆಯಾ? ಯಾರಾದರೂ ಆಸ್ತಿ ತಗೊಂಡು ಓಡಿ ಹೋಗಿದ್ದಾರಾ? ರಾಜಕೀಯ ದುರುದ್ದೇಶ, ಕುತುಂತ್ರ ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ. ಇಡಿಯನ್ನು ರಾಜಕೀಯ ದುರದ್ದೇಶಕ್ಕೆ ಕೇಂದ್ರ ಬಳಸಿಕೊಳ್ಳುತ್ತಿದೆ. ಇಡಿ ಇಟ್ಟಿರುವ ಈ ಹೆಜ್ಜೆ ಆ ಸಂಸ್ಥೆಯ ಘನತೆ ಕಡಿಮೆ ಮಾಡುತ್ತದೆ. ಲೋಕಾಯುಕ್ತ ತನಿಖೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ಇಡಿ ರೇಡ್ ಮಾಡಿದ್ದು ಯಾಕೆ? ಇಡಿ ದುರ್ಬಳಕೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

15

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.