Shiggavi: ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ ಇಬ್ಬರು ಸಾವು


Team Udayavani, Jul 13, 2024, 11:47 AM IST

ಡಿಕ್ಕಿ

ಹಾವೇರಿ: ಶಿಗ್ಗಾವಿ: ಹಾವೇರಿ ಜಿಲ್ಲೆ ಶಿಗ್ಗಾವಿ ಹೊರವಲಯದ ಸವಣೂರು ರಸ್ತೆಯಲ್ಲಿ ಶನಿವಾರ ಬೇವಿನ ಮರಕ್ಕೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (35), ಸುದೀಪ್‌ ಕೋಟಿ ಬೇವಿನಹಳ್ಳಿ (20) ಸ್ಥಳದಲ್ಲೇ ಮೃತಪಟ್ಟರೆ ತೀವ್ರವಾಗಿ ಗಾಯಗೊಂಡಿದ್ದ ಶಿವನಗೌಡ ಯಲ್ಲನಗೌಡ (20) ಮತ್ತು ಕಲ್ಮೇಶ್‌ ಮಾನೋಜಿ (26) ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಮೃತಪಟ್ಟರು.

ಗಾಯಗೊಂಡ ಸಚಿನ್‌ ಎಮ್ಮಿ (21), ನಾಗಪ್ಪ ಎಮ್ಮಿ (26) ಮತ್ತು ವಿನಯ್‌ ನಾಗನೂರು (20) ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ 7 ಯುವಕರು ಬೆಳಗಾವಿಯತ್ತ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಏಳು ಮಂದಿ ಯುವಕರು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದರು. ವಾಹನ ಓವರ್ ಟೇಕ್ ಮಾಡಲು ಹೋದಾಗ ಅಪಘಾಥ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಢಿಕ್ಕಿ ಹೊಡೆದಿದೆ.

ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

gNagamangala ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.