Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್
Team Udayavani, Oct 19, 2024, 1:31 PM IST
ಹಾವೇರಿ: ಕುಮಾರಸ್ವಾಮಿಯವರು ಚನ್ನಪಟ್ಟಣದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ಇವತ್ತು ಕೇಂದ್ರ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳಿವೆ. ಯಾವುದೇ ಕಾರ್ಯಕರ್ತರನ್ನು ನಿಲ್ಲಿಸಿದರೂ 80 ಸಾವಿರ ಮತಗಳು ಬೀಳುತ್ತದೆ. ಜೆಡಿಎಸ್ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎನ್ನುವುದು ಜೆಡಿಎಸ್ ಮುಖಂಡರು, ಕಾರ್ಯಕರ್ತರ ಅಭಿಲಾಷೆ. ಆದರೆ ಜೆಡಿಎಸ್ ಗೆ ಟಿಕೆಟ್ ನೀಡುವಂತೆ ನನ್ನ ಒತ್ತಾಯ ಇಲ್ಲ. ಈ ವಿಚಾರದಲ್ಲಿ ನನ್ನ ಕಡೆಯಿಂದ ಗೊಂದಲವಾಗಬಾರದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಶಿಗ್ಗಾವಿಯಲ್ಲಿ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ ಅವರು ಆಕಾಂಕ್ಷಿ ಎಂದು ಹೇಳಿದ್ದಾರೆ ತಪ್ಪೇನಿಲ್ಲ. ಇಂದು ಸಂಜೆ ಕುಮಾರಸ್ವಾಮಿ, ಯಡಿಯೂರಪ್ಪ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಯುತ್ತಿದೆ. ಸಮನ್ವಯ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದರು.
ಮೋದಿಯವರ ಕಾರ್ಯಕ್ರಮ ಮೆಚ್ಚಿ ಅವರ ನಾಯಕತ್ವದಲ್ಲಿ ಹೆಜ್ಜೆ ಹಾಕಲು ದೇವೇಗೌಡರು ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ
ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು
ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!
Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ
MUST WATCH
ಹೊಸ ಸೇರ್ಪಡೆ
Putin: ಉಕ್ರೈನ್ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್
Champions Trophy: ಪಾಕ್ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್ ನೀಡಿದ ಪಾಕಿಸ್ತಾನ
Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು
Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!
Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.