ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಗೊಂದಲ


Team Udayavani, Jun 5, 2020, 3:01 PM IST

ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಗೊಂದಲ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ಗುರುವಾರ ಎಷ್ಟು ಜನರಲ್ಲಿ ದೃಢಪಟ್ಟಿದೆ ಎಂಬ ಮಾಹಿತಿ ಸ್ಪಷ್ಟತೆ ಇಲ್ಲದೇ ಕೆಲಹೊತ್ತು ಗೊಂದಲಕ್ಕೆಡೆ ಮಾಡಿಕೊಟ್ಟ ಪ್ರಸಂಗ ನಡೆಯಿತು.

ಜಿಲ್ಲಾಡಳಿತವು ಗುರುವಾರ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ನೀಡಿದರೆ, ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್‌ ಮೂಲಕ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿತು. ಜಿಲ್ಲಾಡಳಿತ ನೀಡಿದ ಇಬ್ಬರು ಸೋಂಕಿತರ ವಿವರ ಮತ್ತು ರಾಜ್ಯ ಆರೋಗ್ಯ ಇಲಾಖೆ ನೀಡಿದ ಸೋಂಕಿತನ ವಿವರ ಬೇರೆ ಬೇರೆಯಾಗಿತ್ತು. ಜತೆಗೆ ರಾಜ್ಯ ಆರೋಗ್ಯ ಇಲಾಖೆ ನಮೂದಿಸಿದ ಸೋಂಕಿತನ ಮಾಹಿತಿ ಜಿಲ್ಲಾಡಳಿತದ ಬಳಿ ಇರಲಿಲ್ಲ. ಇದುವೇ ಗೊಂದಲಕ್ಕೆ ಕಾರಣವಾಯಿತು.

ಜಿಲ್ಲಾಧಿಕಾರಿಗಳು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್‌ ಬರುವ ಮೊದಲೇ ಮುಂಬಯಿಯಿಂದ ಬಂದಿದ್ದ ಮತ್ತೆ ಇಬ್ಬರಿಗೆ ಕೋವಿಡ್‌-19  ಸೋಂಕು ಇರುವುದು ದೃಢಪಟ್ಟಿದೆ. ಶಿಗ್ಗಾವಿ ಮೂಲದ 46 ವರ್ಷದ ಮಹಿಳೆ ಹಾಗೂ ಬಂಕಾಪುರ ಪಟ್ಟಣದ ಕಂಟೇನ್ಮೆಂಟ್‌ ಪ್ರದೇಶದ 63 ವರ್ಷದ ವ್ಯಕಿಗೆ ಸೋಂಕು ದೃಢಪಟ್ಟಿದೆ. ಈ ಸೋಂಕಿತರ ಕ್ರಮಾಂಕ ಬರುವುದೊಂದೇ ಬಾಕಿ ಇದೆ ಎಂದು ತಿಳಿಸಿದ್ದರು.

ಆದರೆ, ಸಂಜೆ ಬಂದ ರಾಜ್ಯ ಬುಲೆಟಿನ್‌ನಲ್ಲಿ ಹಾವೇರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿದೆ. ದೆಹಲಿಯಿಂದ ಬಂದ 30 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ ಎಂದು ಉಲ್ಲೇಖವಿರುವುದು ಗೊಂದಲವುಂಟುಮಾಡಿತು. ಈ ಕುರಿತು ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಗುರುವಾರ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಆದರೆ, ಈ ವಿವರ ಬುಲೆಟಿನ್‌ನಲ್ಲಿ ನಮೂದಾಗಿಲ್ಲ. ನಾಳೆಯ ಬುಲೆಟಿನ್‌ನಲ್ಲಿ ರೋಗಿಯ ಸಂಖ್ಯೆ ನಮೂದಾಗಲಿದೆ. ಗುರುವಾರ ಬುಲೆಟಿನ್‌ ನಲ್ಲಿ ನಮೂದಾಗಿರುವ ಒಂದು ಪ್ರಕರಣ ಜಿಲ್ಲೆಯದಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.