ಸಾಕಷ್ಟಿದೆ ಯೂರಿಯಾ, ಆತಂಕ ಪಡದಿರಿ

•ಬೇರೆ ಜಿಲ್ಲೆಗಳಿಂದ 6063 ಟನ್‌ ತರಿಸಿ ದಾಸ್ತಾನು•ಈವರೆಗೆ 25,366 ಟನ್‌ ವಿತರಣೆ

Team Udayavani, Aug 2, 2019, 10:21 AM IST

hv-tdy-1

ಹಾವೇರಿ: ಬಾಗಲಕೋಟೆಯಿಂದ ತರಿಸಿ ರಾಜ್ಯ ಮಾರಾಟ ಮಹಾಮಂಡಳದಲ್ಲಿಟ್ಟಿದ್ದ ಯೂರಿಯಾ ಗೊಬ್ಬರದ ದಾಸ್ತಾನನ್ನು ಡಿಸಿ ಕೃಷ್ಣ ಭಾಜಪೇಯಿ ಪರಿಶೀಲಿಸಿದರು.

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ದಾಸ್ತಾನು ಸಾಕಷ್ಟಿದ್ದು, ಕೊರತೆ ಕಂಡು ಬಂದಿಲ್ಲ. ಬೇರೆ ಜಿಲ್ಲೆಗಳಿಂದಲೂ 6063 ಟನ್‌ ಯೂರಿಯಾ ತರಿಸಿಕೊಳ್ಳಲಾಗುತ್ತಿದ್ದು ರೈತರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ ತಿಳಿಸಿದ್ದಾರೆ.

ಯೂರಿಯಾ ಗೊಬ್ಬರ ಅಭಾವ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಬೆಳೆಗಳಿಗೆ ಯೂರಿಯಾ ಮೇಲು ಗೊಬ್ಬರವಾಗಿ ಕೊಡುವ ಕಾರ್ಯ ಆರಂಭವಾಗಿದೆ. ಜಿಲ್ಲೆಗೆ ಮುಂಗಾರು ಹಂಗಾಮಿಗೆ 44,580 ಟನ್‌ ಯೂರಿಯಾ ರಸಗೊಬ್ಬರ ಅವಶ್ಯಕತೆಯಿದೆ. ಜುಲೈ ಅಂತ್ಯದವರೆಗೆ ಈ ಬಾರಿ ಜಿಲ್ಲೆಯಲ್ಲಿ 29,948 ಟನ್‌ ಯೂರಿಯಾ ಸರಬರಾಜಾಗಿದ್ದು ಈವರೆಗೆ 25,366 ಟನ್‌ ವಿತರಿಸಲಾಗಿದೆ. 4582 ಟನ್‌(ಖಾಸಗಿ ಮಾರಾಟಗಾರರಲ್ಲಿ 1832 ಟನ್‌ ಮತ್ತು ಸಹಕಾರಿ ಸಂಘಗಳಲ್ಲಿ 1440 ಟನ್‌) ಖಾಸಗಿ ದಾಸ್ತಾನು ಇದ್ದು, ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಮಾರಾಟ ಮಹಾಮಂಡಲದಲ್ಲಿ 1033.45 ಮೆ.ಟನ್‌ ರಸಗೊಬ್ಬರ ಲಭ್ಯವಿದ್ದು ಅವಶ್ಯವಿರುವ ಸಹಕಾರ ಸಂಘಗಳಿಗೆ ಬೇಡಿಕೆಗನುಸಾರವಾಗಿ ಪೂರೈಸಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಿಂದ 500 ಟನ್‌, ಯಾದಗಿರಿ ಜಿಲ್ಲೆಯಿಂದ 1030 ಟನ್‌ ಒಟ್ಟು 1530 ಟನ್‌ ರಸಗೊಬ್ಬರ, ರಾಷ್ಟ್ರೀಯ ಕೆಮಿಕಲ್ ಫರ್ಟಿಲೈಸರ್‌ ಸಂಸ್ಥೆಯಿಂದ 2000 ಟನ್‌ ರಸಗೊಬ್ಬರ ಇಂದು ಪೂರೈಕೆಯಾಗಲಿದೆ. ಇಫ್ಕೋ ಸಂಸ್ಥೆಯಿಂದಲೂ ಆ. 3ರಂದು 1500 ಟನ್‌ ರಸಗೊಬ್ಬರ ಪೂರೈಕೆಯಾಗಲಿದೆ. ಈ ರಸಗೊಬ್ಬರವನ್ನು ಜಿಲ್ಲೆಯಲ್ಲಿ ಅವಶ್ಯವಿರುವ ವಿವಿಧ ಸಹಕಾರ ಸಂಘಗಳು, ಖಾಸಗಿ ಮಾರಾ ಟಗಾರರಿಗೆ ಪೂರೈಸಲಾಗುವುದು. ಹೀಗೆ ಒಟ್ಟಾರೆ ಜಿಲ್ಲೆಗೆ 6063.45 ಟನ್‌ ರಸಗೊಬ್ಬರ ಪೂರೈಕೆಯಾಗಲಿದ್ದು ಯೂರಿಯಾ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.