ಟೋಲ್ ವಿನಾಯಿತಿ ನೀಡಿ

•ಕೆಎಸ್‌ಆರ್‌ಟಿ ಬಸ್‌ಗಳಿಂದ ಟೋಲ್ ಸಂಗ್ರಹ ಅವೈಜ್ಞಾನಿಕ

Team Udayavani, May 31, 2019, 2:52 PM IST

haveri-tdy-3..

ಹಾವೇರಿ: ಗ್ರಾಮೀಣ ಭಾಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ವಸೂಲಿ ಮಾಡುತ್ತಿರುವ ಟೋಲ್ ಸಂಗ್ರಹ ರದ್ದುಪಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ವಸೂಲಿ ಮಾಡುತ್ತಿರುವ ಟೋಲ್ ಸಂಗ್ರಹ ರದ್ದು ಪಡಿಸುವಂತೆ ಒತ್ತಾಯಿಸಿ ಜೆಡಿಎಸ್‌ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಅಶೋಕ ಬೇವಿನಮರ ಮಾತನಾಡಿ, ಹಾವೇರಿ ನಗರದಿಂದ 5 ಕಿಮೀ ಹತ್ತಿರದ ಆಲದಕಟ್ಟಿ ಗ್ರಾಮದ ಬಳಿ ಟೋಲ್ಗೇಟ್ ನಿರ್ಮಿಸಿದ್ದು, ನಿತ್ಯ ಸಂಚರಿಸುವ ಕೆಎಸ್‌ಆರ್‌ಟಿ ಬಸ್‌ಗಳಿಂದ ಟೋಲ್ ಸಂಗ್ರಹಣೆ ಅವೈಜ್ಞಾನಿಕವಾಗಿದೆ. ಹಾವೇರಿ ನಗರದಿಂದ ದೇವಿಹೊಸೂರು ಗ್ರಾಮವು ಸುಮಾರು 8 ಕಿಮೀ ದೂರದಲ್ಲಿದ್ದು, ನಿತ್ಯವು ಹಾವೇರಿ ನಗರದಿಂದ ದೇವಿಹೊಸೂರು ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳು 11 ಟ್ರಿಪ್‌ ಸಂಚರಿಸುತ್ತವೆ. ಪ್ರತಿ ಟ್ರಿಪ್‌ಗೆ 105 ರೂ.ಗಳಂತೆ ಒಂದು ದಿನಕ್ಕೆ 11 ಟ್ರೀಪ್‌ಗ್ಳಿಗೆ 1155 ರೂ.,ಗಳನ್ನು ಕೆಎಸ್‌ಆರ್‌ಟಿಸಿಯ ಮೂಲಕ ಟೋಲ್ ಸಂಗ್ರಹವಾಗುತ್ತದೆ. ಇದರಂತೆ ಇತರೆ ಹಳ್ಳಿಗಳಾದ ಕಬ್ಬೂರ, ಹೊಸೂರ ತಾಂಡಾ, ತಿಳವಳ್ಳಿ, ಸಂಗೂರ, ಉಪ್ಪಣಸಿ, ಕೆಲವರಕೊಪ್ಪ, ಕೂಸನೂರು, ಹಿರೇಹುಲ್ಲಾಳ, ಪಿ.ಜಿ. ಸೆಂಟರ್‌, ತಿಮ್ಮಾಪುರ, ಕುಳೇನೂರ, ಬೆಳಗಾಲಪೇಟೆ, ಬೊಮ್ಮನಹಳ್ಳಿ, ಬೆಂಚಿಹಳ್ಳಿ, ಹಾನಗಲ್ಲ, ಶಿರಸಿ ಮುುಂತಾದ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ದಿನಕ್ಕೆ 100ಕ್ಕೂ ಹೆಚ್ಚು ಟ್ರೀಪ್‌ಗ್ಳಿಂದ ಸುಮಾರು 10 ಸಾವಿರ ಗಿಂತ ಅಕ ಟೋಲ್ ಸಂಗ್ರಹವಾಗುತ್ತದೆ. ಈ ಹಣವನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪ್ರಯಾಣಿಕರ ಮೇಲೆಯೇ ವಿಸುತ್ತಾರೆ. ಮೊದಲು ದೇವಿಹೊಸೂರ ಗ್ರಾಮಕ್ಕೆ ಪ್ರಯಾಣ 10 ರು., ಇತ್ತು ಈಗ 13 ರೂ. ಗೆ ಏರಿಸಲಾಗಿದೆ ಎಂದರು.

ಹಾವೇರಿ ನಗರಕ್ಕೆ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಬರುವ ಪ್ರಯಾಣಿಕರಲ್ಲಿ ವಿದ್ಯಾರ್ಥಿಗಳು, ಬಡ ರೈತವರ್ಗ, ಬಡ ಕೂಲಿಕಾರ್ಮಿಕರು, ಕಟ್ಟಡದ ಕಾರ್ಮಿಕರು, ಇತರೆ ಕ್ಷೇತ್ರಗಳಲ್ಲಿ ದಿನನಿತ್ಯ ದುಡಿಯುವ ಕಾರ್ಮಿಕರು ಇವರಿಂದ ದಿನನಿತ್ಯ ಹೋಗಿ ಬರುವ ಪ್ರಯಾಣದ ದರದಲ್ಲಿ ಹೆಚ್ಚಳವಾಗಿದ್ದರಿಂದ ಹೊರೆಯಾಗುತ್ತಿದೆ. ಕೂಡಲೇ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಟೋಲ್ ಸಂಗ್ರಹದಿಂದ ವಿನಾಯಿತಿ ನೀಡುವಂತೆ ಹಾಗೂ ಪ್ರಯಾಣ ದರ ಇಳಿಕೆ ಮಾಡುಂತೆ ಜಿಲ್ಲಾಕಾರಿಗಳು ಸಂಬಂಧಪಟ್ಟ ಅಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಟೋಲ್ಗೇಟ್ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು. ಪಕ್ಷದ ಮುಖಂಡರಾದ ಎಸ್‌.ಎಸ್‌. ಕಳ್ಳಿಮನಿ, ಎಂ.ಬಿ. ಸಾವಜ್ಜಿಯವರ, ಶಿವಕುಮಾರ ಮಠದ, ಎಸ್‌.ಎಲ್.ಕಾಡದೇವರಮಠ, ಮಹಾಂತೇಶ ಬೇವಿನಹಿಂಡಿ, ಮಲ್ಲಿಕಾರ್ಜುನ ಆರಾಧ್ಯಮಠ, ಪರಶುರಾಮ ಗುಳಪ್ಪನವರ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.