ಮೆಕ್ಕೆಜೋಳ ಬಣವೆಗೆ ಬೆಂಕಿ ಹಚ್ಚಿ ರೈತ ಆತ್ಮಹತ್ಯೆ
Team Udayavani, Jan 14, 2018, 6:55 AM IST
ಹಿರೇಕೆರೂರ: ಮೆಕ್ಕೆಜೋಳಕ್ಕೆ ಸೂಕ್ತ ಬೆಲೆ ಸಿಗದಿರುವುದರಿಂದ ಮಾನಸಿಕವಾಗಿ ನೊಂದ ವಿಕಲಚೇತನ ರೈತ ಮೆಕ್ಕೆಜೋಳದ ಬಣವೆಗೆ ಬೆಂಕಿ ಹಚ್ಚಿ ಅದರಲ್ಲೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕರಬಸಪ್ಪ ಗಂಗಮ್ಮನವರ (60) ಆತ್ಮಹತ್ಯೆ ಮಾಡಿಕೊಂಡ ರೈತ. ಮೂರು ಎಕರೆ ಜಮೀನಿನಲ್ಲಿ ಗೋವಿನಜೋಳ ಮತ್ತು ಹತ್ತಿ ಬೆಳೆದಿದ್ದರು. ಆದರೆ ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ಇಲ್ಲದಿರುವುದರಿಂದ ಮಾನಸಿಕವಾಗಿ ನೊಂದಿದ್ದರು. ಜೊತೆಗೆ ಕೆವಿಜಿ ಬ್ಯಾಂಕ್ನಲ್ಲಿ ಹಾಗೂ ಕೈಗಡವಾಗಿ 4.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.
ಇದರಿಂದ ಮನನೊಂದು ಶನಿವಾರ ಸಂಜೆ ಮೆಕ್ಕೆಜೋಳದ ಬಣವೆಗೆ ಬೆಂಕಿ ಹಚ್ಚಿ, ಅದೇ ಬೆಂಕಿಯಲ್ಲಿ ತಾವೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.