ದೊರೆಯದ ಯೂರಿಯಾ ಗೊಬ್ಬರ: ಆಕ್ರೋಶ


Team Udayavani, Aug 7, 2020, 2:49 PM IST

ದೊರೆಯದ ಯೂರಿಯಾ ಗೊಬ್ಬರ: ಆಕ್ರೋಶ

ಸಾಂದರ್ಭಿಕ ಚಿತ್ರ

ಗುತ್ತಲ: ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಎಂದು ಆರೋಪಿಸಿ ನೆಗಳೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರೈತರು ಮುತ್ತಿಗೆ ಹಾಕಿದ ಘಟನೆ ಗುರುವಾರ ನಡೆಯಿತು. ನೆಗಳೂರು ಗ್ರಾಮ ಗುತ್ತಲ ಹೋಬಳಿಯಲ್ಲಿ ಕೃಷಿಯನ್ನೇ ನಂಬಿರುವ ಅತಿದೊಡ್ಡ ಗ್ರಾಮವಾಗಿದೆ. ಇಲ್ಲಿಯ ರೈತರಿಗೆ ಸಮರ್ಪಕವಾಗಿ ಯೂರಿಯಾ ಗೊಬ್ಬರ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

ಪ್ರತಿಸಲ ಒಂದು ಲಾರಿಗೆ 15ಟನ್‌ ನಷ್ಟು (340) ಚೀಲಗಳು ಬಂದಾಗ ರೈತರು ಮುಗಿಬಿದ್ದು ತೆಗೆದುಕೊಂಡು ಹೋಗುವುದು ಸಾಮಾನ್ಯವಾಗಿತ್ತು. ಆದರೆ ಈಗ 3-4 ದಿನಗಳಿಂದ ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ರೈತರ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ. ಆದರೆ, ಗುರುವಾರ ಬಂದ ಲಾರಿಯಲ್ಲಿ ರೈತರಿಗೆ ಸಾಕಾಗುವಷ್ಟು ಗೊಬ್ಬರ ಇಲ್ಲ. ಈ ಹಿಂದೆ ಅನೇಕ ರೈತರು ಈಗಾಗಲೇ ಗೊಬ್ಬರ ಪಡೆದುಕೊಂಡಿದ್ದಾರೆ. ಅವರನ್ನು ಹೊರತುಪಡಿಸಿ ಈ ಹಿಂದೆ ಸಿಗದೇ ಇರುವ ರೈತರಿಗೆ ಗೊಬ್ಬರ ತಲುಪಿಸಿ ಮತ್ತು ಈ ಹಿಂದೆ ಗೊಬ್ಬರ ಪಡೆದು ಕೊಂಡ ರೈತರ ಹೆಸರನ್ನು ನೋಟಿಸ್‌ ಬೋರ್ಡಿನಲ್ಲಿ ಹಚ್ಚಿರಿ. ಅಂತವರಿಗೆ ಗೊಬ್ಬರ ನೀಡಬೇಡಿ ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.

ಈ ಹಿನ್ನೆಲೆಯಲ್ಲಿ ಗುರುವಾರ ಬಂದ ಗೊಬ್ಬರವನ್ನು ರೈತರಿಗೆ ನೀಡದೆ ಹಾಗೆಯೇ ಇಡಲಾಗಿದೆ. ಎಪಿಎಂಸಿ ಸದಸ್ಯ ಕೆ.ಎಂ. ಮೈದೂರ, ಸಂಘದ ಅಧ್ಯಕ್ಷ ಶಿವಾನಂದಪ್ಪ ತಿಮ್ಮಣ್ಣನವರ, ದಾದಾಪೀರ ಮುಲ್ಲಾ, ರಾಘವೇಂದ್ರ ತಂಬೂರಿ, ಬಸುವರಾಜರಿತ್ತಿ ಮರಿಯಣ್ಣನವರ, ಪರಮೇಶಪ್ಪ ಕರೇಗೌಡ್ರ, ಮಲ್ಲಿಕಾರ್ಜುನ ಸಪ್ಪಣ್ಣ ನವರ, ಸಂಜಯ ಸಂಜಿವಣ್ಣನವರ, ಸುನೀಲ ರೊಡ್ಡಗೌಡ್ರ, ಅಶೋಕ ಪತ್ರಿ,ನಿಂಗಜ್ಜ ಚಂದಣ್ಣನವರ, ಬಸವರಾಜ ಬಡಿಗೇರ, ಸುರೇಶ ಇತರರು ಇದ್ದರು.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.