ಜಲಾನಯನ ಯೋಜನೆಯಿಂದ ಅಂತರ್ಜಲಮಟ್ಟ ಹೆಚ್ಚಳ

ವಿಶ್ವ ಪರಿಸರ ದಿನಾಚರಣೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅಭಿಮತ

Team Udayavani, Jun 9, 2022, 1:09 PM IST

15

ಹಾವೇರಿ: ಜಲಾನಯನ ಯೋಜನೆಯಡಿ ಬದು ನಿರ್ಮಾಣದಿಂದ ಮಣ್ಣಿನ ಸವಕಳಿ ತಡೆಗಟ್ಟುವುದರ ಜತೆಗೆ, ಅಂತರ್ಜಲಮಟ್ಟ ಹೆಚ್ಚಳವಾಗಿ ನೀರಾವರಿ ಕ್ಷೇತ್ರ ವಿಸ್ತಾರವಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಹೇಳಿದರು.

ತಾಲೂಕಿನ ನೆಗಳೂರ ಗ್ರಾಮದಲ್ಲಿ ರವಿವಾರ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ತೋಟಗಾರಿಕೆ ಹಾಗೂ ಕೃಷಿ ಅರಣ್ಯ ಗಿಡಗಳನ್ನು ನೆಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಮೀನಿನಲ್ಲಿ ತೋಟಗಾರಿಕೆ ಗಿಡಗಳನ್ನು ನೆಡುವುದರಿಂದ ಆರ್ಥಿಕವಾಗಿ ಸಬಲರಾಗಬಹುದು ಮತ್ತು ಸುಸ್ಥಿರ, ನಿರಂತರ ಆದಾಯ ಕೂಡ ಪಡೆಯಬಹುದು. ಆತ್ಮನಿರ್ಭರ ಯೋಜನೆಯಡಿ ಎಲ್ಲ ರೈತರು ಸುಸ್ಥಿರ ಮತ್ತು ನಿರಂತರ ಆದಾಯ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ಈ ಯೋಜನೆ ಸಹಕಾರಿಯಾಗಿದೆ ಎಂದರು.

ಹಾವೇರಿ ಉಪವಿಭಾಗ-1ರ ಉಪಕೃಷಿ ನಿರ್ದೇಶಕ ಎಚ್‌.ಹುಲಿರಾಜ ಮಾತನಾಡಿ, ಬದುವಿನಲ್ಲಿ ಅರಣ್ಯ ಮತ್ತು ತೋಟಗಾರಿಕೆ ಗಿಡಗಳನ್ನು ನೆಡುವುದರಿಂದ ದೀರ್ಘ‌ ಕಾಲದವರೆಗೂ ಶುದ್ಧ ಗಾಳಿ ಮತ್ತು ಬೆಳಕು ಪಡೆಯಬಹುದು. ಕೃಷಿ ಇಲಾಖೆಯಲ್ಲಿ ರೈತರಿಗೆ ಅನೇಕ ಯೋಜನೆಗಳಿದ್ದು, ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ವಿವಿಧ ತಳಿಯ ತೋಟಗಾರಿಕೆ ಸಸಿಗಳನ್ನು ನೆಟ್ಟರೆ ಮಣ್ಣಿನ ಸವಕಳಿ ತಡೆಗಟ್ಟುವುದರ ಮೂಲಕ ಅದರಲ್ಲಿನ ಪೋಷಕಾಂಶಗಳನ್ನು ಕಾಯ್ದಿರಿಸಿ ರೈತರ ಮುಂದಿನ ಭವಿಷ್ಯಕ್ಕೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮತ್ತು ಮುಂದಿನ ಪೀಳಿಗೆಗೆ ಪರಿಸರವನ್ನು ಶುದ್ಧವಾಗಿರಿಸಲು ಬಹು ಉಪಯೋಗಕಾರಿಯಾಗುತ್ತದೆ ಎಂದರು.

ಕೃಷಿ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶಿವಾನಂದ ಸಿ.ಟಿ. ಹಾಗೂ ರೈತ ಅಶೋಕ ವಿಭೂತಿ ಮಾತನಾಡಿ, ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಿಡಗಳನ್ನು ನೆಡುವುದರ ಮೂಲಕ ಶುದ್ಧ ಪರಿಸರ ನಿರ್ಮಾಣ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ಹಾವೇರಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಡಿ.ಎಂ., ಗುತ್ತಲ ಹೋಬಳಿ ಕೃಷಿ ಅಧಿಕಾರಿ ಪುಟ್ಟರಾಜ ಹಾವನೂರು, ವಲಯ ಅರಣ್ಯ ಅಧಿಕಾರಿ ಕೆ.ಆರ್‌. ಕುಲಕರ್ಣಿ, ಉಪವಲಯ ಅರಣ್ಯ ಅಧಿಕಾರಿ ಜೆ.ಎಸ್‌.ಮಹಾರಾಜಪೇಟ್‌, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮದ ಪ್ರಗತಿ ಪರ ರೈತ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.