![CID ಸೂರಜ್ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ](https://www.udayavani.com/wp-content/uploads/2024/06/suraj-revanna-5-415x234.jpg)
Haveri ; ಮಚ್ಚಿನಿಂದ ಹಲ್ಲೆ ನಡೆಸಿ ಯುವಕನ ಕೊಲೆ ಯತ್ನ
Team Udayavani, Jun 20, 2024, 10:48 PM IST
![crime (2)](https://www.udayavani.com/wp-content/uploads/2024/06/crime-2-2-620x420.jpg)
ಹಾವೇರಿ : ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಚ್ಚಿನಿಂದ ಹಲ್ಲೆ ನಡೆಸಿ ಯುವಕನೊಬ್ಬನ ಕೊಲೆಗೆ ಯತ್ನಿಸಿರುವ ಘಟನೆ ಗೋಕಾಕ್ ಸರ್ಕಲ್ ನಲ್ಲಿ ಗುರುವಾರ ನಡೆದಿದೆ.
ಗ್ಯಾರೇಜ್ ನಲ್ಲಿ ಕೇಲಸ ಮಾಡುತ್ತಿದ್ದ ಆಬಿದ್ ಅಲ್ಲಾಭಕ್ಷ್ ಚೌದ್ರಿ (30) ಎಂಬ ಯುವಕನ ಮೇಲೆ ಮಚ್ಚಿನಿಂದ ಮರಣಾಂತಿಕ ಹಲ್ಲೆ ನಡೆಸಲಾಗಿದೆ.
ಎರಡು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಆಬಿದ್ ಸ್ಥಿತಿ ಚಿಂತಾಜನಕವಾಗಿದ್ದು, ಸವಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![CID ಸೂರಜ್ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ](https://www.udayavani.com/wp-content/uploads/2024/06/suraj-revanna-5-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.