ಅಂತ್ಯಕ್ರಿಯೆಗೆ ಬಾರದ ಆರೋಗ್ಯ ಇಲಾಖೆ ಸಿಬ್ಬಂದಿ

ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Team Udayavani, Apr 29, 2021, 7:17 PM IST

jyty

ಹಾವೇರಿ: ಕೋವಿಡ್ ಸೋಂಕಿನಿಂದ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಅಂತ್ಯಕ್ರಿಯೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಅಧಿಕಗೊಂಡಿದ್ದು, ನಿತ್ಯ ಸರಾಸರಿ 2-3 ಸೋಂಕಿತರು ಮೃತರಾಗುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ 50 ವರ್ಷದ ಮಹಿಳೆಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್‌ ನಿಯಮಾನುಸಾರ ಮೃತದೇಹವನ್ನು ಪ್ಯಾಕ್‌ ಮಾಡಿಕೊಂಡು ಆಂಬ್ಯುಲೆನ್ಸ್‌ನಲ್ಲಿ ಮಲಗುಂದ ಗ್ರಾಮಕ್ಕೆ ತರಲಾಗಿತ್ತು. ಆದರೆ ಕೊರೊನಾ ಆತಂಕದಿಂದಾಗಿ ಸಂಬಂಧಿಕರು ಹಾಗೂ ಗ್ರಾಮಸ್ಥರು ಅಂತ್ಯಕ್ರಿಯೆ ಮಾಡಲು ಹಿಂದೇಟು ಹಾಕಿದ್ದರಿಂದ ಅಂಬ್ಯುಲೆನ್ಸ್‌ ಚಾಲಕ ಸುಮಾರು 2 ಗಂಟೆಗಳ ಕಾಲ ಮೃತದೇಹವನ್ನು ವಾಹನದಲ್ಲಿಯೇ ಇಟ್ಟುಕೊಂಡು ಕಾಲ ಕಳೆಯುವಂತಾಯಿತು.

ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಯಾರೊಬ್ಬರೂ ಬಾರದ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.