Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
Team Udayavani, Jul 22, 2024, 5:20 PM IST
ಹಾವೇರಿ: ಬೈಕ್ ಸವಾರರ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಹಿರೇಕೆರೂರಿನಲ್ಲಿ ಹೆಸ್ಕಾಂ ನೌಕರರಾಗಿದ್ದ ಮಂಜುನಾಥ (35), ಹನುಮಂತಪ್ಪ (25) ಎಂದು ಗುರುತಿಸಲಾಗಿದೆ.
ಇವರಿಬ್ಬರು ಊಟ ಮುಗಿಸಿ ಹೆಸ್ಕಾಂ ಕಚೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಇಬ್ಬರು ಅಸುನೀಗಿದ್ದಾರೆ.
ಮಂಜುನಾಥ ಅವರು ಚಿನ್ನಮುಳುಗುಂದ ಗ್ರಾಮದ ನಿವಾಸಿಯಾಗಿದ್ದರೆ, ಹನುಮಂತಪ್ಪ ಯತ್ತಿನಹಳ್ಳಿ ಗ್ರಾಮದ ನಿವಾಸಿ.
ಸ್ಥಳಕ್ಕೆ ಹಿರೇಕೆರೂರ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.