![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 23, 2020, 5:47 PM IST
ಹಾವೇರಿ: ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ಅವರ ಸ್ವರಾಜ್ಯಕ್ಕೆ ತೆರಳಬೇಕಿದ್ದಲ್ಲಿ ಜೂ. 24ರಂದು ಕೊನೆಯ ಶ್ರಮಿಕ ರೈಲು ರಾಜ್ಯದಿಂದ ತೆರಳಲಿದೆ. ಜಿಲ್ಲೆಯಲ್ಲಿರುವ ಅನ್ಯ ರಾಜ್ಯದ ವಲಸೆ ಕಾರ್ಮಿಕರು ಸ್ವಂತ ರಾಜ್ಯಕ್ಕೆ ತೆರಳಲು ಇಚ್ಛಿಸಿದಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ಜೂ. 24ರಂದು ಬೆಂಗಳೂರಿನಿಂದ ಶ್ರಮಿಕ ರೈಲು ಹೊರಡಲಿದೆ. ತಮ್ಮ ರಾಜ್ಯಕ್ಕೆ ತೆರಳು ಇಚ್ಛಿಸುವ ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತದಿಂದ ಪ್ರಮಾಣಿಕೃತ ಮಾರ್ಗಸೂಚಿ ಅನುಸಾರ ಕಳಹಿಸಿಕೊಡಲಾಗುತ್ತದೆ. ಇದು ಕೊನೆಯ ಅವಕಾಶವಾಗಿದೆ. ಇನ್ನುಮುಂದೆ ತಮ್ಮ ರಾಜ್ಯಕ್ಕೆ ತೆರಳು ಕಾರ್ಮಿಕರು ಸ್ವಂತ ವ್ಯವಸ್ಥೆ ಮೂಲಕ ತೆರಳಬೇಕಾಗುತ್ತದೆ. ಜಿಲ್ಲೆಯಲ್ಲಿರುವ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ತೆರಳು ಇಚ್ಛಿಸಿದಲ್ಲಿ ಜೂ. 23ರ ಬೆಳಗ್ಗೆ 11ರೊಳಗಾಗಿ ಉಪವಿಭಾಗಾಧಿಕಾರಿಗಳ ಕಚೇರಿ, ಸವಣೂರು (08378-241646) ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ ಹಾವೇರಿ (08375-232468) ಅಥವಾ ಅಪರ ಜಿಲ್ಲಾಧಿಕಾರಿಗಳ ಕಚೇರಿ (08375-249015), ಜಿಲ್ಲಾಡಳಿತ ಭವನ ಹಾವೇರಿ ಅಥವಾ ಜಿಲ್ಲಾ ಕೋವಿಡ್ ಸಹಾಯವಾಣಿ 08375-249102/249103/249104 ಇಲ್ಲಿ ನೋಂದಾಯಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಕೋರಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.