ಒಳಾಂಗಣ ಕ್ರೀಡಾಂಗಣ ಬಳಕೆಗೆ ಮುಕ್ತಗೊಳಿಸಿ


Team Udayavani, Sep 18, 2019, 11:36 AM IST

hv-tdy-2

ಹಾವೇರಿ: ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವೀಕ್ಷಿಸಿದರು.

ಹಾವೇರಿ: ವಾರದೊಳಗಾಗಿ ನಗರದ ಒಳಾಂಗಣ ಕ್ರೀಡಾಂಗಣವನ್ನು ಕ್ರೀಡಾಪಟುಗಳ ಬಳಕೆಗೆ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ವಿವಿಧ ನವೀಕರಣ ಕಾಮಗಾರಿಗಳ ಪ್ರಗತಿ ಪರಿವೀಕ್ಷಿಸಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ನಾಲ್ಕು ಬ್ಯಾಡ್ಮಿಂಟನ್‌ ಅಂಕಣಗಳು ಸಿದ್ಧಗೊಳ್ಳುತ್ತಿವೆ. ಅಂತಿಮ ಪಾಲಿಶ್‌ ಹಾಕುವ ಕಾಮಗಾರಿ ನಡೆಸಲಾಗುತ್ತಿದೆ. ಲೈನಿಂಗ್‌ ಕಾರ್ಯಪೂರ್ಣಗೊಂಡಿದೆ. ಒಳಾಂಗಣ ಗೋಡೆಗಳಿಗೆ ಬಣ್ಣದ ಲೇಪನ ಹಾಗೂ ವಿದ್ಯುತ್‌ ದೀಪಗಳ ಅಳವಡಿಕೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಮೂರ್‍ನಾಲ್ಕು ದಿನ ಅಂಕಣದ ಮರದ ನೆಲಹಾಸಿಗೆ ಹಾಕಿರುವ ಪಾಲಿಶ್‌ ಒಣಗಲು ಬಿಟ್ಟು ಕ್ರೀಡಾಪಟುಗಳ ಬಳಕೆಗೆ ಮುಕ್ತಗೊಳಿಸಲು ಎಂದು ಸೂಚನೆ ನೀಡಿದರು.

ಪೆವಿಲಿಯನ್‌ ಕಟ್ಟಡಕ್ಕೆ ಅಳವಡಿಸಿದ ಮೇಲ್ಛಾವಣಿ ಸೀಟುಗಳು ಹಾಗೂ ಕ್ರೀಡಾಂಗಣ ಕಟ್ಟಡಕ್ಕೆ ಪೇಂಟ್ ಮಾಡುವ ಕಾಮಗಾರಿಗಳನ್ನು ವೀಕ್ಷಿಸಿ ಕ್ರೀಡಾಂಗಣದ ಸುತ್ತಲಿನ ಮೆಟ್ಟಲಿನ ಮೇಲೆ ಶೆಲ್ಟರ್‌ ನಿರ್ಮಾಣಕ್ಕೆ ಸೂಚನೆ ನೀಡಿದರು. ಬಾಸ್ಕೆಟ್ ಬಾಲ್, ಸ್ಕೇಟಿಂಗ್‌, ಟೆನ್ನಿಸ್‌ ಅಂಕಣ, ಜಿಮ್‌ ನವೀಕರಣ ಕಾಮಗಾರಿ ತ್ವರಿತವಾಗಿ ಆರಂಭಿಸಲು ಸೂಚನೆ ನೀಡಿದರು.

ಜಿಲ್ಲಾ ಕ್ರೀಡಾಂಗಣದ ಸಮಗ್ರ ನವೀಕರಣ ವಿವಿಧ 14 ಕಾಮಗಾರಿಗಳನ್ನು ಕೈಗೊಳ್ಳಲು 83.83 ಲಕ್ಷ ರೂ. ವೆಚ್ಚದ ಅಂದಾಜು ಪತ್ರಿಕೆ ಈಗಾಗಲೇ ಕ್ರೀಡಾ ಇಲಾಖೆ ಆಯುಕ್ತರಿಗೆ ಸಲ್ಲಿಸಲಾಗಿದೆ. ತ್ವರಿತ ಮಂಜೂರಾತಿ ಪಡೆಯಲು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಾಕೀರ ಅಹ್ಮದ್‌ ಅವರಿಗೆ ಸೂಚಿಸಿದರು.

ಹೊಸ ಪ್ರಸ್ತಾವನೆಯಂತೆ 400 ಮೀಟರ್‌ ಅಥ್ಲೆಟಿಕ್‌ ಟ್ರ್ಯಾಕ್‌ ನವೀಕರಣ ಹಾಗೂ ಪೇಂಟ್ ಮಾಡುವುದು. ಅಥ್ಲೆಟಿಕ್‌ ಟ್ರ್ಯಾಕ್‌ ಸುತ್ತಲೂ ಬಾಸ್ಕೆಟ್ ಬಾಲ್, ಟೆನ್ನಿಸ್‌ ಅಂಕಣಗಳು ಹಾಗೂ ಜಿಮ್‌ ಕಟ್ಟಡ ನವೀಕರಣ, ಫ್ಲಡ್‌ಲೈಟ್ ಅಳವಡಿಕೆ, ಧ್ವಜಸ್ತಂಬ ಹಾಗೂ ಪೋಡಿಯಂ ವಿಸ್ತರಣೆ ಮಾಡಿ ನವೀಕರಿಸುವುದು ಕ್ರೀಡಾಂಗಣಕ್ಕೆ ನೀರು ಸಿಂಪಡಿಸಲು ಸಂಪ್‌ ಹಾಗೂ ಸ್ಪಿಕ್ಲಿಂಗ್‌ ವ್ಯವಸ್ಥೆ, ಸ್ಕೇಟಿಂಗ್‌ ಮತ್ತು ಟೆನ್ನಿಸ್‌ ಅಂಕಣಗಳ ಸುತ್ತಲೂ ಗ್ರೀಲ್ ಪೇಟಿಂಗ್‌, ಕ್ರೀಡಾಂಗಣದ ಮುಖ್ಯ ದ್ವಾರ ಹಾಗೂ ಸೆಕ್ಯೂರಿಟಿ ಕೊಠಡಿ ದುರಸ್ತಿ ಕಾಮಗಾರಿಗಳಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಾಕೀರ್‌ ಅಹ್ಮದ್‌ ಹಾಗೂ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ತಿಮ್ಮೇಶ್‌ ಇದ್ದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.