ಅಂದಲಗಿ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿ ಭೇಟಿ


Team Udayavani, May 18, 2020, 5:01 PM IST

ಅಂದಲಗಿ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿ ಭೇಟಿ

ಹಾವೇರಿ: ಕೋವಿಡ್‌ ಪಾಸಿಟಿವ್‌ ಪ್ರಕರಣದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾದ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಬಫರ್‌ ಜೋನ್‌ ಹಾಗೂ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿತು.

ಅಂದಲಗಿ ಮತ್ತು ಮುದ್ದಿನಕೊಪ್ಪ ಗ್ರಾಮಗಳಲ್ಲಿ ಎರಡು ಚೆಕ್‌ಪೋಸ್ಟ್‌ ನಿರ್ಮಿಸಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೋಂಕು ಕಂಡುಬಂದ ವ್ಯಕ್ತಿಯ ಮನೆಯ ಸುತ್ತಮುತ್ತಲೂ ಪ್ರದೇಶ ಹಾಗೂ ಗ್ರಾಮದ ಸುತ್ತಮುತ್ತ ನಿತ್ಯ ಸ್ವತ್ಛತಾ ಕಾರ್ಯ ನಡೆಸಲಾಗುತ್ತದೆ. ಗಟಾರ ಸ್ವತ್ಛತೆ, ಮೆಲಥಾನ್‌ ಸಿಂಪರಣೆ, ಐಪೊರೈಡ್‌ ಸಿಂಪರಣೆ ಕೈಗೊಳ್ಳಲಾಗುತ್ತಿದೆ.

ಕಂಟೇನ್ಮೆಂಟ್‌ ವ್ಯಾಪ್ತಿಯಲ್ಲಿ 161 ಕುಟುಂಬಗಳು ವಾಸವಿವೆ. ಈ ಕುಟುಂಬಗಳ 941 ಜನರ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ಇದರಲ್ಲಿ ಐದು ವರ್ಷದೊಳಗಿನ 130 ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರು 75 ಜನ, ಬಾಣಂತಿಯರು ಐದು ಜನ, ಗರ್ಭಿಣಿಯರು ಒಂಭತ್ತು ಜನ ಹಾಗೂ 14 ಜನ ಸಕ್ಕರೆ ಕಾಯಿಲೆ, 19 ಜನ ಬಿಪಿ ಕಾಯಿಲೆ ಹೊಂದಿದ್ದಾರೆ. ಈ ಪೈಕಿ 68 ಜನರ ಗಂಟಲು ದ್ರವ್ಯ ಮಾದರಿ ಪರೀಕ್ಷೆ ಕೈಗೊಳ್ಳಲಾಗಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದ 17 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ದ್ವಿತೀಯ ಸಂಪರ್ಕದ 31 ಜನರನ್ನು ಹೋಂ ಕ್ವಾರಂಟೈನ್‌ ನಲ್ಲಿ ಇರಿಸಿ ವೈದ್ಯಾಧಿಕಾರಿಗಳ ನಿರಂತರ ನಿಗಾ ವಹಿಸಲಾಗಿದೆ.

ಅಂದಲಗಿ ಗ್ರಾಮಸ್ಥರಿಗೆ ಉಚಿತ ಪಡಿತರ ನೀಡಲಾಗಿದೆ. ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಲ್ಲಿನ 161 ಕುಟುಂಬಗಳಿಗೆ ಉಚಿತ ಆಹಾರ ಕಿಟ್‌ ಗಳನ್ನು ಪೂರೈಸಿದ್ದಾರೆ. ಗ್ರಾಮದಲ್ಲಿ 24 ತಾಸು ಕಾರ್ಯನಿರ್ವಹಿಸುವಂತೆ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಇಲ್ಲಿಯ ಜನರು ಸಹಾಯವಾಣಿ ಸಂಪರ್ಕಿಸಿದರೆ ವೈದ್ಯಕೀಯ ನೆರವು ಸೇರಿದಂತೆ ಯಾವುದೇ ತರದ ನೆರವು ಒದಗಿಸಲು ಅಧಿಕಾರಿಗಳು ಸಿಬ್ಬಂದಿ ನಿಯೋಜಿಸಲಾಗಿದೆ. ಈ ಎಲ್ಲ ವ್ಯವಸ್ಥೆಯನ್ನು ಕಂಟೇನ್ಮೆಂಟ್‌ ಏರಿಯಾ ಘಟನಾ ಕಮಾಂಡರ್‌ ಆಗಿ ನಿಯೋಜಿತಗೊಂಡಿರುವ ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ನೇತೃತ್ವದ ವಿವಿಧ ಇಲಾಖಾ ಅಧಿಕಾರಿಗಳ ತಂಡ ಪರಿಶೀಲಿಸಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.