ತೆರಿಗೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 15, 2019, 4:24 PM IST

hv-tdy

ರಾಣಿಬೆನ್ನೂರ: ಸಹಕಾರಿ ಕ್ಷೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್‌ -ಜಿಎಸ್‌ಟಿ ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಟೇಟ್‌ ಕೋ-ಆಪ್‌ ಸೊಸೈಟೀಸ್‌ ಅಸೋಸಿಯೇಷನ್‌ ನೇತೃತ್ವದಲ್ಲಿ ಸಹಕಾರಿ ಸಂಸ್ಥೆಗಳ ಪದಾಧಿ ಕಾರಿಗಳು-ಸಿಬ್ಬಂದಿ ನಗರದಲ್ಲಿ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್‌ ಮಂಜುನಾಥ ಹಾದಿಮನಿ

ಅವರಿಗೆ ಮನವಿ ಸಲ್ಲಿಸಿದರು. ಲ್ಲಿನ ಚನ್ನೇಶ ಪತ್ತಿನ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮಿನಿ ವಿಧಾನಸೌಧಕ್ಕೆ ಬಂದು ಸೇರಿದರು. ದಾರಿಯುದ್ದಕ್ಕೂ ಪ್ತ  ಭಟನಾಕಾರರು ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಘೋಷಣೆ ಕೂಗಿದರು. ನಂತರ ಉಪ ತಹಶೀಲ್ದಾರ್‌ ಮಂಜುನಾಥ ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು.

ರತ್ನಾಕರ ಕುಂದಾಪುರ ಮಾತನಾಡಿ, ಸಹಕಾರಿ ಕ್ಷೇತ್ರ ಉಳಿಸಿ-ಬೆಳೆಸುವ ದೃಷ್ಟಿಯಿಂದ ಸಹಕಾರಿ ಕ್ಷೇತ್ರದ ಮೇಲೆ ವಿಧಿ ಸಿರುವ ಆದಾಯ ತೆರಿಗೆ, ಟಿಡಿಎಸ್‌-ಜಿಎಸ್‌ಟಿ ಕೂಡಲೇ ರದ್ದುಪಡಿಸಬೇಕು. ಪ್ರಧಾನ ಮಂತ್ರಿಗಳು ಹಾಗೂ ಹಣಕಾಸು

ಚಿವರು ಸಮಸ್ಯೆ ಅರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕೆ.ಶಿವಲಿಂಗಪ್ಪ, ಕೆ.ವಿ. ಶ್ರೀನಿವಾಸ,

ಬಸವರಾಜ ರ, ಕೆ.ಎನ್‌. ಪಾಟೀಲ, ವೀರೇಶ ಕೋರಿ, ಕೃಷ್ಣಮೂರ್ತಿ ಸುಣಗಾರ, ಬಿ.ಐ. ಪಾಟೀಲ, ನಾಗಭೂಷಣ ನಿಡಗುಂದಿ, ಮಂಜುನಾಥ ಬಾಳಿಕಾಯಿ, ಪ್ರಶಾಂತ ನಿಡಗುಂದಿ, ಉಮೇಶ ಪಟ್ಟಣಶೆಟ್ಟಿ, ವೀರೇಶ, ಪ್ರವೀಣ ಸುರಹೊನ್ನೆ, ಜಯದೇವ ಸೊಪ್ಪಿನ ಇತರರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.